ಬ್ರೇಕಿಂಗ್ ನ್ಯೂಸ್
24-04-23 11:25 am Udupi Correspondent ಕರಾವಳಿ
ಉಡುಪಿ, ಎ.24: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಯುವಕರು ಬೋಟ್ ಮಗುಚಿ ನೀರುಪಾಲಾದ ಘಟನೆ ಬ್ರಹ್ಮಾವರ ತಾಲೂಕಿನ ಹೂಡೆಯ ಕುಕ್ಕುಡ ಎಂಬಲ್ಲಿ ನಡೆದಿದೆ. ರಂಜಾನ್ ರಜೆ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಶೃಂಗೇರಿ ಮೂಲದ ಇಬ್ಬರು ಯುವಕರು ಮತ್ತು ಬ್ರಹ್ಮಾವರ ಹೂಡೆಯ ಇಬ್ಬರು ಯುವಕರು ಮೃತಪಟ್ಟವರು.
ಬ್ರಹ್ಮಾವರ ಹೂಡೆಯ ಫೈಜಾನ್, ಇಬಾದ್, ಇವರ ಸಂಬಂಧಿಕರಾದ ಶೃಂಗೇರಿ ಮೂಲದ ಸುಫಾನ್ ಮತ್ತು ಫರಾನ್ ಮೃತರು. ಇವರ ಜೊತೆಗಿದ್ದ ಇತರ ಮೂವರು ಯುವಕರು ಈಜಿ ದಡ ಸೇರಿದ್ದಾರೆ. ರಂಜಾನ್ ರಜೆ ಹಿನ್ನೆಲೆಯಲ್ಲಿ ಒಟ್ಟು ಏಳು ಯುವಕರು ಸೇರಿಕೊಂಡು ಸೋಮವಾರ ಸಂಜೆ ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡ ಕುದ್ರುವಿಗೆ ಬೋಟ್ ನಲ್ಲಿ ತೆರಳಿದ್ದರು. ಬೋಟ್ ನಲ್ಲಿ ಏಳು ಮಂದಿ ಇದ್ದ ಕಾರಣ ನಿಯಂತ್ರಣ ತಪ್ಪಿ ಬೋಟ್ ಮಗುಚಿದೆ ಎನ್ನಲಾಗುತ್ತಿದ್ದು ಏಳು ಮಂದಿಯೂ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ನಾಲ್ವರು ನೀರಿನಲ್ಲಿ ಈಜಲಾಗದೆ ಮುಳುಗಿದ್ದಾರೆ.


ಹುಡುಕಾಟದ ಬಳಿಕ ರಾತ್ರಿ ವೇಳೆ ಮೂವರ ಮೃತದೇಹ ಪತ್ತೆಯಾಗಿದೆ. ಇನ್ನೊಬ್ಬ ಯುವಕ ಕಣ್ಮರೆಯಾಗಿದ್ದ. ಮೂವರು ಯುವಕರು ಒಂದೇ ಕುಟುಂಬದ ಸೋದರ, ಸೋದರಿಯರ ಮಕ್ಕಳಾಗಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
Three youths drowned and one went missing after being swept away by river current here on Sunday, April 23. The incident occurred in the Honnala river in Brahmavar. Ibaz, Fazan, Sufan, and Farhan had come to their relative's house in Hoode to celebrate Ramzan. On Sunday evening, they went fishing in a boat when they were washed away.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 02:12 pm
Mangalore Correspondent
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm