ಬ್ರೇಕಿಂಗ್ ನ್ಯೂಸ್
24-04-23 01:08 pm Mangalore Correspondent ಕರಾವಳಿ
ಉಳ್ಳಾಲ: ಎ.24 : ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ಎಸ್ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆ ನಾಮಪತ್ರವನ್ನು ಹಿಂಪಡೆದಿದ್ದಾರೆ. ಅಲ್ಲದೆ ಅವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿರುವುದಾಗಿ ಪಕ್ಷದ ನಾಯಕರು ಆರೋಪಿಸಿದ್ದಾರೆ.
ಅಲ್ತಾಫ್ ಕುಂಪಲ ಹಲವು ವರ್ಷಗಳಿಂದ ಎಸ್ ಎಸ್ ಎಫ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡ ಅವರು ವಿಧಾನ ಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ ಫಾರಂ ಪಡೆದುಕೊಂಡಿದ್ದರು. ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.
ಈ ಕುರಿತು ಎ.22 ರಂದು ತಾಲೂಕು ಚುನಾವಣಾ ಕಚೇರಿಯ ನೋಟೀಸು ಬೋರ್ಡಿನಲ್ಲಿ ಮಾಹಿತಿ ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರಿಗೆ ಮಾಹಿತಿ ನೀಡಿದ್ದಾರೆ. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ.
Altaf Kumpala, a leader of SSF, who had filed nomination on JD(S) ticket from Ullal legislative constituency, withdrew the nomination on April 21 without informing party leaders. In addition, he has switched off his mobile phone as per the accusation made by JD(S) leaders. Altaf Kumpala was active in SSF for many years. Recently, he joined the JD(S) and got B form to contest from Ullal after convincing MLA B M Farooq.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am