ಬ್ರೇಕಿಂಗ್ ನ್ಯೂಸ್
25-04-23 10:29 pm Mangalore Correspondent ಕರಾವಳಿ
ಮಂಗಳೂರು, ಎ.25: ಇತ್ತೀಚೆಗೆ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರೆಂದು ಬಿಂಬಿಸಲ್ಪಟ್ಟಿದ್ದ ಬಿಲ್ಲವ ಮುಖಂಡ ಪದ್ಮರಾಜ್ ರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಬಿಲ್ಲವ ಸಂಘಟನೆ ಜೊತೆಗೆ ಗುರು ಬೆಳದಿಂಗಳು ಟ್ರಸ್ಟ್ ಅಧ್ಯಕ್ಷರಾಗಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದ ಪದ್ಮರಾಜ್ ಹೆಸರು ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಕೇಳಿಬಂದಿತ್ತು. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಟ್ರಸ್ಟಿಯಾಗಿದ್ದು ಅದೇ ಹಿನ್ನೆಲೆಯಲ್ಲಿ ಪದ್ಮರಾಜ್ ಮುನ್ನೆಲೆಗೆ ಬಂದಿದ್ದರು. ಆದರೆ ಪಕ್ಷದ ಸದಸ್ಯರೇ ಅಲ್ಲದ ವ್ಯಕ್ತಿಗೆ ಟಿಕೆಟ್ ಕೊಡುವುದಕ್ಕೆ ಕಾಂಗ್ರೆಸ್ ಒಳಗಡೆಯೇ ವಿರೋಧ ಬಂದಿತ್ತು. ಹಾಗಾಗಿ, ಕೊನೆಕ್ಷಣದಲ್ಲಿ ಪದ್ಮರಾಜ್ ಹೆಸರು ಡ್ರಾಪ್ ಆಗಿತ್ತು.
ಇದೀಗ ಪದ್ಮರಾಜ್ ಅವರನ್ನು ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸುರ್ಜೇವಾಲಾ ನೇಮಕ ಮಾಡಿದ್ದಾರೆ. ಆಮೂಲಕ, ಪದ್ಮರಾಜ್ ಕಾಂಗ್ರೆಸ್ ಪಕ್ಷಕ್ಕೆ ನೇರ ಎಂಟ್ರಿ ಕೊಟ್ಟಂತಾಗಿದೆ.
Mangalore Kudroli temple member Padmaraj appointed as General secreatry of Kpcc.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm