ಬ್ರೇಕಿಂಗ್ ನ್ಯೂಸ್
26-04-23 12:21 pm Udupi Correspondent ಕರಾವಳಿ
ಉಡುಪಿ, ಎ.26: ಅಪರೂಪದ ಅವಕಾಶದಲ್ಲಿ, ಉಡುಪಿಯ ಪಾಜಕದ ಆನಂದತೀರ್ಥ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿನಿ ಅವಂತಿಕಾ ವಿ ರಾವ್ ಅವರು ಈ ವಾರದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಂದೆ ಭಾಷಣ ಮಾಡಿದ್ದಾರೆ.
ಅವಂತಿಕಾ, ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದು, ಈ ಸ್ಪರ್ಧೆಯಲ್ಲಿ 30 ಮಿಲಿಯನ್ ವಿದ್ಯಾರ್ಥಿಗಳು ಭಾಗವಹಿಸಿದ್ದರು, ಇದರಲ್ಲಿ 29 ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಆವಂತಿಕಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ 28 ವಿದ್ಯಾರ್ಥಿಗಳು ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದರು. ಅವರಲ್ಲಿ, ಆವಂತಿಕಾ ಮತ್ತು ಇನ್ನೊಬ್ಬ ವಿದ್ಯಾರ್ಥಿ ರಾಜಸ್ಥಾನದ ನಾಗೌರ್ನ ಕುಶಿ ಪ್ರಜಾಪತಿ ಅವರು ರಾಷ್ಟ್ರಪತಿಗಳ ಮುಂದೆ ಮಾತನಾಡುವ ಅವಕಾಶವನ್ನು ಪಡೆದರು.

ಅವಂತಿಕಾ ಭಾರತದ ರಾಷ್ಟ್ರಪತಿಗಳ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಮೂರು ನಿಮಿಷಗಳ ಭಾಷಣದಲ್ಲಿ ಅವರು ಸ್ವಚ್ಛ ಭಾರತ ಮತ್ತು ಅದನ್ನು ಸಾಧಿಸಲು ಪ್ರತಿಯೊಬ್ಬರೂ ಹೇಗೆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಒತ್ತಿ ಹೇಳಿದರು ಮತ್ತು ನಮ್ಮ ಸ್ವಚ್ಛತೆಯ ಪ್ರಜ್ಞೆಯು ಇತರರಿಗೆ ಸ್ಫೂರ್ತಿ ನೀಡಬೇಕು" ಎಂದರು.
ವಿಜೇತರನ್ನು ಅಭಿನಂದಿಸಿದ ರಾಷ್ಟ್ರಪತಿ ಮುರ್ಮು ಅವರು, ‘ಅಮೃತ ಕಾಲ’ದ ಸಂದರ್ಭದಲ್ಲಿ ‘ಭವ್ಯ ಭಾರತ ನಿರ್ಮಾಣಕ್ಕೆ ನಾನು ಮಾಡಲಿರುವ ಐದು ಕೆಲಸಗಳು’ ಎಂಬ ಪ್ರಬಂಧ ಸ್ಪರ್ಧೆಯ ವಿಷಯ ಪ್ರಸ್ತುತವಾಗಿದೆ. ಭಾರತವು ತನ್ನ 100ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವಾಗ, ಈ ಯುವ ಮನಸ್ಸುಗಳು ಇಡೀ ದೇಶದ ಒಳಿತಿಗಾಗಿ ಕೊಡುಗೆ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಕ್ಕಳು ದೊಡ್ಡ ಕನಸು ಕಾಣಬೇಕು ಮತ್ತು ಅವರ ಕನಸುಗಳನ್ನು ನನಸಾಗಿಸಲು ಶ್ರಮಿಸಬೇಕು ಎಂದು ರಾಷ್ಟ್ರಪತಿಗಳು ಹೇಳಿದರು.
In a rare opportunity, a Class 9 student of Anandathirtha Vidyalaya in Pajaka, Udupi - Avantika V Rao - spoke in front of President Droupadi Murmu earlier this week, as she had bagged the first prize in the Tata Building India School Essay Competition, which is a key initiative of Tata Group to instil a sense of pride and spirit of nation-building in India’s youth.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm