ಬ್ರೇಕಿಂಗ್ ನ್ಯೂಸ್
26-04-23 03:48 pm Mangalore Correspondent ಕರಾವಳಿ
ಉಳ್ಳಾಲ, ಎ.26 : ತಿಂಗಳ ಹಿಂದಷ್ಟೆ ಉಳ್ಳಾಲದ ಧರ್ಮನಗರದಲ್ಲಿ ಒಂದಸ್ತಿನ ಸುಸಜ್ಜಿತ ಮನೆ ಕಟ್ಟಿಸಿದ್ದ ಕಾರ್ ಡೀಲರ್ ಓರ್ವರು ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸನ್ನ ಬಿಟ್ಟು ನಾಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ನಾಪತ್ತೆಯಾದ ವ್ಯಕ್ತಿಯ ಶೋಧ ನಡೆಸುತ್ತಿದ್ದಾರೆ.
ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತಃ ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳ ಹಿಂದಷ್ಟೇ ಸುಸಜ್ಜಿತ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಪ್ರಾಯದ ಹೆಣ್ಣು ಮಗುವಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.


ವಸಂತ್ ಅವರು ಬಿಕರ್ನಕಟ್ಟೆಯ ಜಯಶ್ರೀ ಗೇಟ್ ಬಳಿ ಸೆಕೆಂಡ್ಸ್ ಕಾರು ಮಾರಾಟದ ಕಚೇರಿ ಹೊಂದಿದ್ದಾರೆ. ಕಚೇರಿಗೆ ಬೆಳಗ್ಗೆ ಫೋನ್ ಮಾಡಿದ್ದ ವಸಂತ್ ಅವರು ಜ್ವರದಿಂದ ಬಳಲುತ್ತಿದ್ದು ತಾನು ಬರುವುದಿಲ್ಲ ಎಂದು ಸಿಬ್ಬಂದಿಯಲ್ಲಿ ತಿಳಿಸಿದ್ದರಂತೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪರ್ಸ್, ಶೂ ಹಾಗೂ ಮೊಬೈಲ್ ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಲಾಗಿದೆ.
Ullal Car dealer goes missing from Rudra paade in Someshwara, car and shoes found, suicide suspected. The missing person is said to be Vasant Amin (49).
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm