ಬ್ರೇಕಿಂಗ್ ನ್ಯೂಸ್
26-04-23 03:48 pm Mangalore Correspondent ಕರಾವಳಿ
ಉಳ್ಳಾಲ, ಎ.26 : ತಿಂಗಳ ಹಿಂದಷ್ಟೆ ಉಳ್ಳಾಲದ ಧರ್ಮನಗರದಲ್ಲಿ ಒಂದಸ್ತಿನ ಸುಸಜ್ಜಿತ ಮನೆ ಕಟ್ಟಿಸಿದ್ದ ಕಾರ್ ಡೀಲರ್ ಓರ್ವರು ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸನ್ನ ಬಿಟ್ಟು ನಾಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ನಾಪತ್ತೆಯಾದ ವ್ಯಕ್ತಿಯ ಶೋಧ ನಡೆಸುತ್ತಿದ್ದಾರೆ.
ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತಃ ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳ ಹಿಂದಷ್ಟೇ ಸುಸಜ್ಜಿತ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಪ್ರಾಯದ ಹೆಣ್ಣು ಮಗುವಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.


ವಸಂತ್ ಅವರು ಬಿಕರ್ನಕಟ್ಟೆಯ ಜಯಶ್ರೀ ಗೇಟ್ ಬಳಿ ಸೆಕೆಂಡ್ಸ್ ಕಾರು ಮಾರಾಟದ ಕಚೇರಿ ಹೊಂದಿದ್ದಾರೆ. ಕಚೇರಿಗೆ ಬೆಳಗ್ಗೆ ಫೋನ್ ಮಾಡಿದ್ದ ವಸಂತ್ ಅವರು ಜ್ವರದಿಂದ ಬಳಲುತ್ತಿದ್ದು ತಾನು ಬರುವುದಿಲ್ಲ ಎಂದು ಸಿಬ್ಬಂದಿಯಲ್ಲಿ ತಿಳಿಸಿದ್ದರಂತೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪರ್ಸ್, ಶೂ ಹಾಗೂ ಮೊಬೈಲ್ ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಲಾಗಿದೆ.
Ullal Car dealer goes missing from Rudra paade in Someshwara, car and shoes found, suicide suspected. The missing person is said to be Vasant Amin (49).
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm