ಬ್ರೇಕಿಂಗ್ ನ್ಯೂಸ್
26-04-23 03:48 pm Mangalore Correspondent ಕರಾವಳಿ
ಉಳ್ಳಾಲ, ಎ.26 : ತಿಂಗಳ ಹಿಂದಷ್ಟೆ ಉಳ್ಳಾಲದ ಧರ್ಮನಗರದಲ್ಲಿ ಒಂದಸ್ತಿನ ಸುಸಜ್ಜಿತ ಮನೆ ಕಟ್ಟಿಸಿದ್ದ ಕಾರ್ ಡೀಲರ್ ಓರ್ವರು ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸನ್ನ ಬಿಟ್ಟು ನಾಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ನಾಪತ್ತೆಯಾದ ವ್ಯಕ್ತಿಯ ಶೋಧ ನಡೆಸುತ್ತಿದ್ದಾರೆ.
ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತಃ ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳ ಹಿಂದಷ್ಟೇ ಸುಸಜ್ಜಿತ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಪ್ರಾಯದ ಹೆಣ್ಣು ಮಗುವಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.
ವಸಂತ್ ಅವರು ಬಿಕರ್ನಕಟ್ಟೆಯ ಜಯಶ್ರೀ ಗೇಟ್ ಬಳಿ ಸೆಕೆಂಡ್ಸ್ ಕಾರು ಮಾರಾಟದ ಕಚೇರಿ ಹೊಂದಿದ್ದಾರೆ. ಕಚೇರಿಗೆ ಬೆಳಗ್ಗೆ ಫೋನ್ ಮಾಡಿದ್ದ ವಸಂತ್ ಅವರು ಜ್ವರದಿಂದ ಬಳಲುತ್ತಿದ್ದು ತಾನು ಬರುವುದಿಲ್ಲ ಎಂದು ಸಿಬ್ಬಂದಿಯಲ್ಲಿ ತಿಳಿಸಿದ್ದರಂತೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪರ್ಸ್, ಶೂ ಹಾಗೂ ಮೊಬೈಲ್ ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಲಾಗಿದೆ.
Ullal Car dealer goes missing from Rudra paade in Someshwara, car and shoes found, suicide suspected. The missing person is said to be Vasant Amin (49).
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm