ಬ್ರೇಕಿಂಗ್ ನ್ಯೂಸ್
26-04-23 10:28 pm Mangalore Correspondent ಕರಾವಳಿ
ಉಳ್ಳಾಲ, ಎ.26 : ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಅವರನ್ನ ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆಂಬ ಪ್ರಕರಣ ಸಂಬಂಧಿಸಿ ಕೈ ಪಕ್ಷದ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ಪುರಸಭೆಯ ಕಾಂಗ್ರೆಸಿನ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.21ರಂದು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಎ ಮತ್ತು ಬಿ ಫಾರಂ ಪಡೆದು ಉಳ್ಳಾಲ ನಗರಸಭೆ ಚುನಾವಣಾ ಕಚೇರಿಯಲ್ಲಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆಯಲ್ಲಿ ಸಿಂಧುತ್ವಗೊಂಡ ಘೋಷಣೆ ನಂತರ ಅದೇ ದಿನ ಸಂಜೆ 3 ಗಂಟೆಗೆ ಮೇಲಂಗಡಿ ದರ್ಗಾ ಹಿಂಭಾಗದಲ್ಲಿ ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಅವರನ್ನು ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ್ದು ಉಮೇದ್ವಾರಿಕೆ ವಾಪಸ್ಸು ಪಡೆಯುವ ಪತ್ರಕ್ಕೆ ಸಹಿಯನ್ನು ಬಲವಂತವಾಗಿ ಪಡೆದುಕೊಂಡಿದ್ದಾರೆ.
ಅಲ್ತಾಫ್ ರನ್ನು ಅಲ್ಲಿಂದ ಎಳೆದು ತಂದು ಚುನಾವಣಾಧಿಕಾರಿಗಳಿಗೆ ಉಮೇದ್ವಾರಿಕೆ ವಾಪಸ್ಸು ತೆಗೆದುಕೊಳ್ಳುವ ಪತ್ರವನ್ನು ಸಲ್ಲಿಸುವಂತೆ ಮಾಡಿದ್ದಾರೆ. ಘಟನೆ ನಂತರ ಮತ್ತೆ ತಡರಾತ್ರಿ ಮನೆಗೆ ನುಗ್ಗಿ ಬೆದರಿಕೆಯೊಡ್ಡಿದ್ದಾರೆಂದು ದೂರಲಾಗಿದ್ದು ಉಮೇದ್ವಾರಿಕೆ ಹಿಂಪಡೆಯುವ ಸಂದರ್ಭ ಅಭ್ಯರ್ಥಿ ಅಲ್ತಾಫ್ ಪರ ಅನುಮೋದಕರಿಗೆ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಲು ಅವಕಾಶ ನೀಡಲಿಲ್ಲ ಎಂದು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Threat to Jds candiate Althaf Kumpala over nomination, files complaint to Ullal police station against Congress leaders. Altaf Kumpala, a candidate from the Janata Dal Secular (JDS) party for the Mangalore Assembly Constituency, has claimed that he was abducted by a team from the National Congress party.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm