ಬ್ರೇಕಿಂಗ್ ನ್ಯೂಸ್
26-04-23 10:28 pm Mangalore Correspondent ಕರಾವಳಿ
ಉಳ್ಳಾಲ, ಎ.26 : ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಅವರನ್ನ ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆಂಬ ಪ್ರಕರಣ ಸಂಬಂಧಿಸಿ ಕೈ ಪಕ್ಷದ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ಪುರಸಭೆಯ ಕಾಂಗ್ರೆಸಿನ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.21ರಂದು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಎ ಮತ್ತು ಬಿ ಫಾರಂ ಪಡೆದು ಉಳ್ಳಾಲ ನಗರಸಭೆ ಚುನಾವಣಾ ಕಚೇರಿಯಲ್ಲಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆಯಲ್ಲಿ ಸಿಂಧುತ್ವಗೊಂಡ ಘೋಷಣೆ ನಂತರ ಅದೇ ದಿನ ಸಂಜೆ 3 ಗಂಟೆಗೆ ಮೇಲಂಗಡಿ ದರ್ಗಾ ಹಿಂಭಾಗದಲ್ಲಿ ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಅವರನ್ನು ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ್ದು ಉಮೇದ್ವಾರಿಕೆ ವಾಪಸ್ಸು ಪಡೆಯುವ ಪತ್ರಕ್ಕೆ ಸಹಿಯನ್ನು ಬಲವಂತವಾಗಿ ಪಡೆದುಕೊಂಡಿದ್ದಾರೆ.
ಅಲ್ತಾಫ್ ರನ್ನು ಅಲ್ಲಿಂದ ಎಳೆದು ತಂದು ಚುನಾವಣಾಧಿಕಾರಿಗಳಿಗೆ ಉಮೇದ್ವಾರಿಕೆ ವಾಪಸ್ಸು ತೆಗೆದುಕೊಳ್ಳುವ ಪತ್ರವನ್ನು ಸಲ್ಲಿಸುವಂತೆ ಮಾಡಿದ್ದಾರೆ. ಘಟನೆ ನಂತರ ಮತ್ತೆ ತಡರಾತ್ರಿ ಮನೆಗೆ ನುಗ್ಗಿ ಬೆದರಿಕೆಯೊಡ್ಡಿದ್ದಾರೆಂದು ದೂರಲಾಗಿದ್ದು ಉಮೇದ್ವಾರಿಕೆ ಹಿಂಪಡೆಯುವ ಸಂದರ್ಭ ಅಭ್ಯರ್ಥಿ ಅಲ್ತಾಫ್ ಪರ ಅನುಮೋದಕರಿಗೆ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಲು ಅವಕಾಶ ನೀಡಲಿಲ್ಲ ಎಂದು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Threat to Jds candiate Althaf Kumpala over nomination, files complaint to Ullal police station against Congress leaders. Altaf Kumpala, a candidate from the Janata Dal Secular (JDS) party for the Mangalore Assembly Constituency, has claimed that he was abducted by a team from the National Congress party.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm