ಬ್ರೇಕಿಂಗ್ ನ್ಯೂಸ್
27-04-23 11:11 pm Mangalore Correspondent ಕರಾವಳಿ
ಮಂಗಳೂರು, ಎ. 27 : ಕಾಂಗ್ರೆಸ್ ಚುನಾವಣೆ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ನಗರದಲ್ಲಿ ಐಸ್ ಕ್ರೀಂ ಕಾರಣಕ್ಕೆ ಖ್ಯಾತಿ ಹೊಂದಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ.
ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ಕಾಂಗ್ರೆಸ್ ಮುಖಂಡರ ಜೊತೆಗೆ ಆಗಮಿಸಿದ ರಾಹುಲ್, ಐಸ್ ಕ್ರೀಂ ಸವಿದು ಕರಾವಳಿಯ ಬೇಸಗೆಯ ಬೇಗೆ ಆರಿಸಿಕೊಂಡಿದ್ದಾರೆ.




ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಎಐಸಿಸಿ ಸೆಕ್ರಟರಿ ಕೆಸಿ ವೇಣುಗೋಪಾಲ್, ಮೊಹಮ್ಮದ್ ನಲ್ಪಾಡ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು. ಬಿಗಿ ಭದ್ರತೆಯೊಂದಿಗೆ ಐಸ್ ಕ್ರೀಮ್ ಪಾರ್ಲರ್ ಗೆ ರಾಹುಲ್ ಆಗಮಿಸಿದ್ದರು. ಈ ವೇಳೆ, ಪಾರ್ಲರ್ ನಲ್ಲಿದ್ದ ಇತರೇ ಸಾರ್ವಜನಿಕರು ರಾಹುಲ್ ಗಾಂಧಿಯೊಂದಿಗೆ ಸೆಲ್ಫಿ ತೆಗೆಯಲು ಮುಗಿಬಿದ್ದರು. ಸಾಮಾನ್ಯ ಜನರೊಂದಿಗೆ ರಾಹುಲ್ ಬೆರೆತರಲ್ಲದೆ ಸೆಲ್ಫಿಗೆ ಸಹಕರಿಸಿದ್ದಾರೆ.
#Congress #RahulGandhi visits #Pabbas #IceCream Parlour in #Mangalore with Congress leaders, tastes different icecreams. Rahul Gandhi was in Mangalore Addressing a massive rally in Adyar Mangalore. #idealicecream #karnatakacongress pic.twitter.com/WLZGXrJrs9
— Headline Karnataka (@hknewsonline) April 27, 2023
Congress Rahul Gandhi visits Pabbas Ice Cream Parlour in Mangalore with Congress leaders, tastes different icecreams. Rahul Gandhi was in Mangalore Addressing a massive rally in Adyar Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am