ಬ್ರೇಕಿಂಗ್ ನ್ಯೂಸ್
28-04-23 03:48 pm Mangalore Correspondent ಕರಾವಳಿ
ಪುತ್ತೂರು, ಎ.28 : ಸಂಘಟನೆಗಿಂತ ತಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದೆ. ಇದೇ ನೆಪದಲ್ಲಿ ಸಂಘಟನೆ ಬಿಟ್ಟು ಹೋದವರಿದ್ದಾರೆ. ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಒಬ್ಬರು ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಹೇಳಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿ ನಿರ್ಮಾಣ ಕಾರ್ಯವನ್ನು ಸಂಘ ನಿರಂತರ ಮಾಡಿಕೊಂಡು ಬರುತ್ತಿದೆ. ದೇಶದ ಪ್ರಧಾನಿ ಆಗಿರುವ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಘದ ಕೊಡುಗೆ. ಅವರ್ಯಾರೂ ತಾವು ಪ್ರಧಾನಿ ಆಗುತ್ತೇವೆ, ರಾಷ್ಟ್ರಪತಿ ಆಗುತ್ತೇವೆಂದು ಅಂದ್ಕೊಂಡವರಲ್ಲ. ಇದರ ನಡುವೆ, ಸಂಘದ ಚೌಕಟ್ಟನ್ನು ಮೀರಿ ಹೊರ ನಡೆದ ಹಲವಾರು ಮಂದಿ ನಾಯಕರು ದೇಶದಲ್ಲಿದ್ದಾರೆ.
ಕಲ್ಯಾಣ್ ಸಿಂಗ್ , ಪ್ರವೀಣ್ ತೊಗಾಡಿಯಾ ದೊಡ್ಡ ಮಟ್ಟದ ನಾಯಕರಾಗಿದ್ದರು. ಆದರೆ ತಾವು ನಡೆದಿದ್ದೇ ಸರಿಯೆಂದು ಸಂಘದ ಚೌಕಟ್ಟನ್ನು ಬಿಟ್ಟು ಹೊರ ನಡೆದರು. ಇದೆಲ್ಲ ನಡೆದಿದ್ದರೂ, ಸಂಘ ತನ್ನ ಚೌಕಟ್ಟಿಗೆ ಬದ್ಧವಾಗಿಯೇ ನಿಂತಿದೆ ಎಂದರು. ಬಿಜೆಪಿ ಅಭ್ಯರ್ಥಿ ವಿರುದ್ಧ ಪಕ್ಷೇತರವಾಗಿ ನಿಂತಿರುವ ಅರುಣ್ ಕುಮಾರ್ ಪುತ್ತಿಲ ತಾನು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದೇನೆ ಅಂತಾರೆ. ಆದರೆ ಬಿಜೆಪಿ ಅಭ್ಯರ್ಥಿ ಆಯ್ಕೆಯನ್ನು ಮಾಡಿರುವುದೇ ನರೇಂದ್ರ ಮೋದಿ ನೇತೃತ್ವದ ತಂಡ ಅನ್ನೋದು ಅವರಿಗೆ ತಿಳಿದಿಲ್ಲವೇ.. ಸಂಘದ ಚೌಕಟ್ಟು ಹೊರಗೆ ನಿಂತು ಮೋದಿಗೆ ಬೆಂಬಲ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.
ಸದ್ಯದ ಮಟ್ಟಿಗೆ ದೇಶದಲ್ಲಿ ಹಿಂದೂಗಳ ಪರವಾಗಿರುವ ಪಕ್ಷವಿದ್ದರೆ ಅದು ಬಿಜೆಪಿ ಮಾತ್ರ. ಅದಕ್ಕಾಗಿ ಬಿಜೆಪಿಗೇ ಮತ ಕೊಡಬೇಕು ಎನ್ನುವುದು ನಮ್ಮ ನಿಲುವು. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ತಡೆ ಕಾಯ್ದೆ ವಾಪಸು ಪಡೆಯುವುದಾಗಿ ಹೇಳಿದ್ದಾರೆ. ಈ ಕಾರಣಕ್ಕಾಗಿ ಹಿಂದುಗಳೆಲ್ಲಾ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮುರಳಿಕೃಷ್ಣ ಮನವಿ ಮಾಡಿದರು.
Bajarang dal leader Puttur Muralikrishan slams those calling themsleves as big Hindu Leaders. Congress should never come to power he added.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am