ಬ್ರೇಕಿಂಗ್ ನ್ಯೂಸ್
28-04-23 09:58 pm Mangalore Correspondent ಕರಾವಳಿ
ಮಂಗಳೂರು, ಎ.28 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ" ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು ಕಾರ್ಯಕರ್ತರು, ವೇದವ್ಯಾಸ ಕಾಮತ್ ಅವರಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು.





ಮಹಿಳಾ ಮೋರ್ಚಾ ಕಾರ್ಯಕರ್ತರ ಮನೆ ಮನೆ ಭೇಟಿ
ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಮತ್ತೆ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ವೇದವ್ಯಾಸ ಕಾಮತ್ ಪತ್ನಿ ವೃಂದಾ ವಿ. ಕಾಮತ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಜುಳಾ ಅನಿಲ್ ರಾವ್, ಪೂಜಾ ಪ್ರಶಾಂತ್ ಪೈ, ಸಂಧ್ಯಾ ಮೋಹನ್ ಆಚಾರ್ಯ, ವಿನಯ ಸಂತೋಷ್ ಶೆಟ್ಟಿ, ಗೀತ ಶಿವು ದೇಶ್ಕೋಡಿ, ವಿನಯ ಕಾಮತ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
Mangalore House to house campaign by BJP MLA Vedavyas Kamath.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm