ಬ್ರೇಕಿಂಗ್ ನ್ಯೂಸ್
28-04-23 09:58 pm Mangalore Correspondent ಕರಾವಳಿ
ಮಂಗಳೂರು, ಎ.28 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ" ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು ಕಾರ್ಯಕರ್ತರು, ವೇದವ್ಯಾಸ ಕಾಮತ್ ಅವರಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು.
ಮಹಿಳಾ ಮೋರ್ಚಾ ಕಾರ್ಯಕರ್ತರ ಮನೆ ಮನೆ ಭೇಟಿ
ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಮತ್ತೆ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ವೇದವ್ಯಾಸ ಕಾಮತ್ ಪತ್ನಿ ವೃಂದಾ ವಿ. ಕಾಮತ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಜುಳಾ ಅನಿಲ್ ರಾವ್, ಪೂಜಾ ಪ್ರಶಾಂತ್ ಪೈ, ಸಂಧ್ಯಾ ಮೋಹನ್ ಆಚಾರ್ಯ, ವಿನಯ ಸಂತೋಷ್ ಶೆಟ್ಟಿ, ಗೀತ ಶಿವು ದೇಶ್ಕೋಡಿ, ವಿನಯ ಕಾಮತ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
Mangalore House to house campaign by BJP MLA Vedavyas Kamath.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm