ಬ್ರೇಕಿಂಗ್ ನ್ಯೂಸ್
28-04-23 09:58 pm Mangalore Correspondent ಕರಾವಳಿ
ಮಂಗಳೂರು, ಎ.28 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ" ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು ಕಾರ್ಯಕರ್ತರು, ವೇದವ್ಯಾಸ ಕಾಮತ್ ಅವರಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು.





ಮಹಿಳಾ ಮೋರ್ಚಾ ಕಾರ್ಯಕರ್ತರ ಮನೆ ಮನೆ ಭೇಟಿ
ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಮತ್ತೆ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ವೇದವ್ಯಾಸ ಕಾಮತ್ ಪತ್ನಿ ವೃಂದಾ ವಿ. ಕಾಮತ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಜುಳಾ ಅನಿಲ್ ರಾವ್, ಪೂಜಾ ಪ್ರಶಾಂತ್ ಪೈ, ಸಂಧ್ಯಾ ಮೋಹನ್ ಆಚಾರ್ಯ, ವಿನಯ ಸಂತೋಷ್ ಶೆಟ್ಟಿ, ಗೀತ ಶಿವು ದೇಶ್ಕೋಡಿ, ವಿನಯ ಕಾಮತ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
Mangalore House to house campaign by BJP MLA Vedavyas Kamath.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am