ಬ್ರೇಕಿಂಗ್ ನ್ಯೂಸ್
29-04-23 01:45 pm Mangalore Correspondent ಕರಾವಳಿ
ಪುತ್ತೂರು, ಎ.29: ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಮೂವರು ಅಸ್ವಸ್ಥಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬಲ್ಲಿ ನಡೆದಿದೆ.
ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ ಹಾಗೂ ಅವರ ಪತ್ನಿ ಲಲಿತಾ ಹಾಗೂ ಮನೆಗೆ ಬಂದಿದ್ದ ರಮೇಶ ಅಡ್ಕರಗುರಿ ಆಸ್ಪತ್ರೆಗೆ ದಾಖಲಾದವರು.
ಕೈಲಾಜೆ ಕೊರಗಪ್ಪ ಗೌಡ ಮನೆಯಲ್ಲಿ ಮಧ್ಯಾಹ್ನದ ಊಟಕ್ಕೆ ತಮ್ಮ ಮನೆಯಲ್ಲಿಯೇ ಬೆಳೆದ ಹರಿವೆಯ ಪದಾರ್ಥ ಮಾಡಿದ್ದರು. ಎಂದಿನಂತೆ ಮಧ್ಯಾಹ್ನ ಊಟ ಸೇವಿಸಿದ್ದವರು. ಸಂಜೆಯಾಗುತ್ತಲೇ ಪದಾರ್ಥ ಸೇವಿಸಿದ್ದ ಮೂವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ತೀವ್ರವಾಗಿ ಆಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಬಳಿಕ ಮೂವರನ್ನು ಕೂಡ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Puttur family of three admitted at Hospital in Mangalore after eating dishes made by Amaranth Leaves.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am