ಬ್ರೇಕಿಂಗ್ ನ್ಯೂಸ್
29-04-23 01:53 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.29: ಖಾಸಗಿ ಕಾಲೇಜೊಂದರಲ್ಲಿ ನೀಟ್ ಕೋಚಿಂಗ್ ಗೆ ಎಂದು ಬಂದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿ ಉಮೆ ಉಜ್ಮಾ ಎಸ್ (19) ಮೃತಪಟ್ಟ ವಿದ್ಯಾರ್ಥಿನಿ.
ಕುವೆಟ್ಟು ಸಮೀಪದ ಖಾಸಗಿ ಕಾಲೇಜೊಂದರಲ್ಲಿ ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ಉಜ್ಮಾ ನೀಟ್ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಇಲ್ಲಿನ ಕಾಲೇಜು ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದಳು.
ನಿನ್ನೆ ಬೆಳಿಗ್ಗೆ ಸುಮಾರು 5:00 ಗಂಟೆ ವೇಳೆಗೆ ಆಕೆ ಉಳಿದುಕೊಂಡಿದ್ದ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಆಡಳಿತ ಮಂಡಳಿಯು ಉಜ್ಜರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನಪ್ಪಿದ್ದಾಳೆ.
ಮಗಳ ಸಾವಿನ ಬಗ್ಗೆ ಪೋಷಕರು ಸಂಶಯ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಯ ಶಂಕೆ ಕೂಡ ಮೂಡಿದೆ. ಉಜ್ಮಾ, ಸನಾವುಲ್ಲ ಮತ್ತು ಪರ್ವೀನ್ ದಂಪತಿಯ ಪುತ್ರಿಯಾಗಿದ್ದಾರೆ. ಈ ಕುರಿತು ಉಜ್ಮಾ ತಂದೆ ಸನಾವುಲ್ಲಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Student from Tumkur found dead in Belthangady private college, suicide suspected. The deceased has been identified as Ujma (19). She had come to study for the NEET exams.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm