ಬ್ರೇಕಿಂಗ್ ನ್ಯೂಸ್
29-04-23 02:58 pm Mangaluru Correspondent ಕರಾವಳಿ
ಪುತ್ತೂರು, ಎ.29: ಪುತ್ತೂರಿನಲ್ಲಿ ಅಭ್ಯರ್ಥಿ ಆಯ್ಕೆಯನ್ನು ಯಾರೋ ಇಬ್ಬರು ಕುಳಿತು ಮಾಡಿದ್ದಲ್ಲ. ಪಕ್ಷದ ಶಕ್ತಿಕೇಂದ್ರದಿಂದ ಹಿಡಿದು ಚುನಾವಣಾ ಸಮಿತಿ, ಸಂಸದೀಯ ವರೆಗೂ ವಿಶ್ಲೇಷಣೆ ಮಾಡುತ್ತದೆ. ಕೊನೆಯದಾಗಿ ಪ್ರಧಾನಿ ಮೋದಿಯೇ ಅಭ್ಯರ್ಥಿ ಆಯ್ಕೆ ಮಾಡೋದು. ಕಾಂಗ್ರೆಸಿನ ಹಾಗೆ ಒಂದಿಬ್ಬರು ಕುಳಿತು ಮಾಡುವ ಪ್ರಕ್ರಿಯೆ ಅಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷ 1960 ರ ಕಾಲದ ಹಳೆ ಟೇಪ್ ರೆಕಾರ್ಡಿಂಗ್ ಇದ್ದಹಾಗೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿ ಈ ಕಾನೂನು ವಾಪಾಸು ಪಡೀತೆನೆ, ಆ ಕಾನೂನು ಮಾಡಲು ಬಿಡೋದಿಲ್ಲ ಎನ್ನುತ್ತಿದೆ. ಇದೇ ಕಾರಣಕ್ಕೆ ಗೃಹಮಂತ್ರಿ ಅಮಿತ್ ಶಾ ಕಾಂಗ್ರೆಸ್ ಪಕ್ಷವನ್ನು ರಿವರ್ಸ್ ಗೇರ್ ಗೆ ಹೋಲಿಸಿದ್ದು, ಕಾಂಗ್ರೆಸ್ ರಿವರ್ಸ್ ಗೇರ್ ಹಾಕಿ ಓಡುತ್ತಿದೆ.
ಆದರೆ ಬಿಜೆಪಿ ಡಬಲ್ ಇಂಜಿನ್ ಮೂಲಕ ಮುಂದಕ್ಕೆ ಓಡುತ್ತಿದೆ. ಇದೇ ಕಾಂಗ್ರೆಸ್ ಮತ್ತು ಬಿಜೆಪಿಗೆ ಇರುವ ವ್ಯತ್ಯಾಸ. ರಾಜ್ಯಕ್ಕೆ ಪ್ರಿಯಾಂಕ ಗಾಂಧಿಯವರನ್ನು ಕರೆಸಿ ದೋಸೆ ಮಾಡಿಸಿದ ಮಾತ್ರಕ್ಕೆ ಇಲ್ಲಿನ ಜನ ಮತ ಹಾಕಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರ ಗೆಲುವು ನಿಶ್ಚಿತ. ಸಂಘಟನೆಯಲ್ಲಿ ಕೆಲಸ ಮಾಡಿದ ಆಧಾರದಲ್ಲಿ ಆಶಾ ತಿಮ್ಮಪ್ಪ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬಿಜೆಪಿಯಲ್ಲಿ ಕಾಂಗ್ರೆಸ್ ಪಕ್ಷದಂತೆ ಕೇವಲ ಇಬ್ಬರು ಕುಳಿತು ಅಭ್ಯರ್ಥಿಯನ್ನು ಆಯ್ಕೆ ಮಾಡುವ ವ್ಯವಸ್ಥೆಯಿಲ್ಲ.
ತಳಮಟ್ಟದ ಶಕ್ತಿಕೇಂದ್ರ, ಜಿಲ್ಲಾ ಕೇಂದ್ರ, ರಾಜ್ಯ ಚುನಾವಣಾ ಸಮಿತಿ, ಕೇಂದ್ರ ಚುನಾವಣಾ ಸಮಿತಿ, ಪಾರ್ಲಿಮೆಂಟರಿ ಸಮಿತಿ ಚರ್ಚೆ ನಡೆಸಿದ ಬಳಿಕ ಪ್ರಧಾನಿ ಮೋದಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತಗೊಳಿಸುತ್ತಾರೆ ಎಂದರು. ಗೆಲ್ಲುವ ಪಕ್ಷದಲ್ಲಿ ಆಕಾಂಕ್ಷಿಗಳು ಇರೋದು ಸಾಮಾನ್ಯವಾಗಿದ್ದು, ಪುತ್ತೂರಿನಲ್ಲೂ ಈ ಬಾರಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ. ಪಕ್ಷ ಎಲ್ಲರಿಗೂ ಸ್ಥಾನಮಾನವನ್ನು ಕೊಡುತ್ತೆ, ಆದರೆ ಸ್ವಲ್ಪ ಸಮಾಧಾನದಲ್ಲಿ ಕಾಯಬೇಕು ಎಂದ ಅವರು ಯುವಜನತೆಗೆ ಬಿಜೆಪಿ ಖಂಡಿತವಾಗಿಯೂ ಅವಕಾಶ ನೀಡುತ್ತದೆ ಎಂದರು
BJP President of Tamil Nadu K Annamalai in Puttur, Candidate Asha Thimmappa Gowda is selected by PM Modi to contest not like congress that selects its candidates by some state leaders he slammed.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am