ಬ್ರೇಕಿಂಗ್ ನ್ಯೂಸ್
30-04-23 01:59 pm Mangalore Correspondent ಕರಾವಳಿ
ಬಂಟ್ವಾಳ, ಎ.30 : ಜಿಲ್ಲಾಡಳಿತ ಮತದಾನ ಜಾಗೃತಿಗಾಗಿ ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ. ಯಕ್ಷಗಾನ ಕಲಾವಿದರನ್ನೂ ಬಳಸಿಕೊಂಡು ಮತದಾನದ ಬಗ್ಗೆ ಜಾಗೃತಿ ನಡೆಸುತ್ತಿದೆ. ಆದರೆ ಬಂಟ್ವಾಳದ ಬಿಸಿ ರೋಡಿನಲ್ಲಿ ಯಕ್ಷಗಾನ ವೇಷಧಾರಿಗಳನ್ನು ಕಸ ಒಯ್ಯುವ ವಾಹನಗಳಲ್ಲಿ ಒಯ್ದಿದ್ದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಬಂಟ್ವಾಳ ನಗರಸಭೆಯ ವತಿಯಿಂದ ಬಿಸಿ ರೋಡಿನಲ್ಲಿ ಶನಿವಾರ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಕೈಕಂಬದಿಂದ ಬಿಸಿ ರೋಡಿಗೆ ಮೆರವಣಿಗೆ ನಡೆದಿತ್ತು. ಈ ವೇಳೆ, ನಗರಸಭೆಯ ಕಸ ಒಯ್ಯುವ ವಾಹನದಲ್ಲಿ ಯಕ್ಷಗಾನ ವೇಷಧಾರಿಗಳನ್ನು ಕುಳ್ಳಿರಿಸಿ ಒಯ್ಯಲಾಗಿದೆ. ಮತದಾನ ಜಾಗೃತಿ ಮೂಡಿಸುವ ರೀತಿ ಭಾಗವತಿಕೆ ಮತ್ತು ವೇಷಧಾರಿಗಳು ಕುಣಿತಗಳನ್ನು ನಿರ್ವಹಿಸಿದರು.

ಆದರೆ ಯಕ್ಷಗಾನ ಕಲಾವಿದರನ್ನು ಕಸ ಒಯ್ಯುವ ವಾಹನದಲ್ಲಿ ಕುಳ್ಳಿರಿಸಿ ಒಯ್ದಿದ್ದು ಯಕ್ಷಗಾನ ಪ್ರಿಯರ ಸಿಟ್ಟಿಗೆ ಕಾರಣವಾಗಿದೆ. ಈ ಬಗ್ಗೆ ನಗರಸಭೆಯ ಆಡಳಿತ ಕ್ಷಮೆ ಕೇಳಬೇಕೆಂದು ಕಲಾವಿದರು ಆಗ್ರಹ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ನಗರಸಭೆಯ ಈ ನಡೆಯನ್ನು ನಾವು ಖಂಡಿಸುತ್ತೇವೆ. ನಗರಸಭೆ ಅಧಿಕಾರಿಗಳು, ಯಕ್ಷಗಾನ ಕಲೆಯನ್ನು ಗ್ಯಾರ್ಬೇಜ್ ಗೆ ಸಮ ಎಂದುಕೊಂಡಿದ್ದಾರೆಯೇ..? ಈ ಬಗ್ಗೆ ಯಕ್ಷಗಾನ ಪ್ರಿಯರು, ಕಲಾವಿದರ ಬಳಿ ನಗರಸಭೆ ಅಧಿಕಾರಿಗಳು ಕ್ಷಮೆ ಕೇಳಬೇಕು ಎಂದು ಆಗ್ರಹ ಮಾಡಿದ್ದಾರೆ.
Yakshagana, the traditional folk art of the coastal region of Karnataka, is a symbol of pride and honor. However, the Yakshagana fraternity in Bantwal is expressing their anguish after artists were taken in a procession in a waste transportation vehicle belonging to the Bantwal municipality.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am