ಬ್ರೇಕಿಂಗ್ ನ್ಯೂಸ್
30-04-23 01:59 pm Mangalore Correspondent ಕರಾವಳಿ
ಬಂಟ್ವಾಳ, ಎ.30 : ಜಿಲ್ಲಾಡಳಿತ ಮತದಾನ ಜಾಗೃತಿಗಾಗಿ ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ. ಯಕ್ಷಗಾನ ಕಲಾವಿದರನ್ನೂ ಬಳಸಿಕೊಂಡು ಮತದಾನದ ಬಗ್ಗೆ ಜಾಗೃತಿ ನಡೆಸುತ್ತಿದೆ. ಆದರೆ ಬಂಟ್ವಾಳದ ಬಿಸಿ ರೋಡಿನಲ್ಲಿ ಯಕ್ಷಗಾನ ವೇಷಧಾರಿಗಳನ್ನು ಕಸ ಒಯ್ಯುವ ವಾಹನಗಳಲ್ಲಿ ಒಯ್ದಿದ್ದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಬಂಟ್ವಾಳ ನಗರಸಭೆಯ ವತಿಯಿಂದ ಬಿಸಿ ರೋಡಿನಲ್ಲಿ ಶನಿವಾರ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಕೈಕಂಬದಿಂದ ಬಿಸಿ ರೋಡಿಗೆ ಮೆರವಣಿಗೆ ನಡೆದಿತ್ತು. ಈ ವೇಳೆ, ನಗರಸಭೆಯ ಕಸ ಒಯ್ಯುವ ವಾಹನದಲ್ಲಿ ಯಕ್ಷಗಾನ ವೇಷಧಾರಿಗಳನ್ನು ಕುಳ್ಳಿರಿಸಿ ಒಯ್ಯಲಾಗಿದೆ. ಮತದಾನ ಜಾಗೃತಿ ಮೂಡಿಸುವ ರೀತಿ ಭಾಗವತಿಕೆ ಮತ್ತು ವೇಷಧಾರಿಗಳು ಕುಣಿತಗಳನ್ನು ನಿರ್ವಹಿಸಿದರು.

ಆದರೆ ಯಕ್ಷಗಾನ ಕಲಾವಿದರನ್ನು ಕಸ ಒಯ್ಯುವ ವಾಹನದಲ್ಲಿ ಕುಳ್ಳಿರಿಸಿ ಒಯ್ದಿದ್ದು ಯಕ್ಷಗಾನ ಪ್ರಿಯರ ಸಿಟ್ಟಿಗೆ ಕಾರಣವಾಗಿದೆ. ಈ ಬಗ್ಗೆ ನಗರಸಭೆಯ ಆಡಳಿತ ಕ್ಷಮೆ ಕೇಳಬೇಕೆಂದು ಕಲಾವಿದರು ಆಗ್ರಹ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ನಗರಸಭೆಯ ಈ ನಡೆಯನ್ನು ನಾವು ಖಂಡಿಸುತ್ತೇವೆ. ನಗರಸಭೆ ಅಧಿಕಾರಿಗಳು, ಯಕ್ಷಗಾನ ಕಲೆಯನ್ನು ಗ್ಯಾರ್ಬೇಜ್ ಗೆ ಸಮ ಎಂದುಕೊಂಡಿದ್ದಾರೆಯೇ..? ಈ ಬಗ್ಗೆ ಯಕ್ಷಗಾನ ಪ್ರಿಯರು, ಕಲಾವಿದರ ಬಳಿ ನಗರಸಭೆ ಅಧಿಕಾರಿಗಳು ಕ್ಷಮೆ ಕೇಳಬೇಕು ಎಂದು ಆಗ್ರಹ ಮಾಡಿದ್ದಾರೆ.
Yakshagana, the traditional folk art of the coastal region of Karnataka, is a symbol of pride and honor. However, the Yakshagana fraternity in Bantwal is expressing their anguish after artists were taken in a procession in a waste transportation vehicle belonging to the Bantwal municipality.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm