ಬ್ರೇಕಿಂಗ್ ನ್ಯೂಸ್
30-04-23 04:13 pm Mangalore Correspondent ಕರಾವಳಿ
ಪುತ್ತೂರು, ಎ.30 : ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಹವಾ ಎಬ್ಬಿಸಿರುವ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ನಾಯಕರು ತಮ್ಮ ಪಕ್ಷದ ಚಿಹ್ನೆ, ನಾಯಕರ ಹೆಸರನ್ನು ಬಳಸಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂದು ದೂರು ನೀಡಿದ್ದು ಚುನಾವಣಾ ಅಧಿಕಾರಿಗಳು ಪುತ್ತಿಲರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಆಗಿರುವ ರಾಜೇಶ್ ಬನ್ನೂರು ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಪಕ್ಷೇತರ ಅಭ್ಯರ್ಥಿ ತನ್ನ ಚುನಾವಣಾ ಪ್ರಚಾರ ಸಾಮಗ್ರಿ, ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಫೋಟೊ ಬಳಸಿ ತಾನು ಬಿಜೆಪಿ ಅಭ್ಯರ್ಥಿಯೆಂದು ಬಿಂಬಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿರುವ ತನ್ನ ಚಿಹ್ನೆಯನ್ನು ಪ್ರಚಾರ ಮಾಡಬೇಕೇ ವಿನಾ ರಾಷ್ಟ್ರೀಯ ನಾಯಕರ ಬಗ್ಗೆ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸೂಕ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಅದರಂತೆ, ಅರುಣ್ ಕುಮಾರ್ ಪುತ್ತಿಲರ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ನೇತೃತ್ವದ ತಂಡ, ಮುಕ್ರಂಪಾಡಿಯ ಪುತ್ತಿಲ ಅವರ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದು ಅಂತಹ ಯಾವುದೇ ವಸ್ತುಗಳು ಪತ್ತೆಯಾಗದೇ ಇರುವುದರಿಂದ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಇದೇ ವೇಳೆ, ತಾನೇನು ಚುನಾವಣಾ ಅಕ್ರಮ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘನೆಯನ್ನೂ ಮಾಡಿಲ್ಲ. ತನ್ನ ಮೇಲೆ ನೀಡಿರುವ ದೂರು ಸುಳ್ಳು ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.
Puttur Independent candidate Arun Puthila uses PM Modi name in campaigning, BJP files complaint, election commission search office. The complaint was filed by BJP MLA Candidate Asha Thimmappa PA.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 04:16 pm
HK News Staffer
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm