ಬ್ರೇಕಿಂಗ್ ನ್ಯೂಸ್
30-04-23 04:44 pm Mangalore Correspondent ಕರಾವಳಿ
ಮಂಗಳೂರು, ಎ.30: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸಿನಿಂದ ಬಂಡಾಯ ಎದ್ದು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೊಯ್ದೀನ್ ಬಾವ ಪರವಾಗಿ ಪ್ರಚಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗಮಿಸುತ್ತಿದ್ದಾರೆ.
ಮೇ 1ರಂದು ಮಧ್ಯಾಹ್ನ ಎರಡು ಗಂಟೆಗೆ ಕೃಷ್ಣಾಪುರದ ಫಿಝಾ ಗಾರ್ಡನ್ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸುವ ದೇವೇಗೌಡರು, ಸೂರಜ್ ಹೊಟೇಲ್ ನಲ್ಲಿ ಮೊಯ್ದೀನ್ ಬಾವ ಜೊತೆಗೆ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಅಪರಾಹ್ನ 3.30ಕ್ಕೆ ಬಜ್ಪೆಯ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಸುಪಾಸಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ನಾಲ್ಕು ಗಂಟೆಗೆ ಗುರುಪುರ ಪೆರಾರಿ ಬಲವಾಂಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಐದು ಗಂಟೆಗೆ ಕೈಕಂಬದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ದೇವೇಗೌಡರು ಭಾಗವಹಿಸಲಿದ್ದಾರೆ. ರಾತ್ರಿ ಏಳು ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಈಗಾಗಲೇ ಮೊಯ್ದೀನ್ ಬಾವ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಎಲ್ಲ ಕಡೆ ಜೆಡಿಎಸ್ ಪರವಾಗಿ ಕಾರ್ಯಕರ್ತರು ಇಲ್ಲದೇ ಇರುವುದು ಪ್ರಚಾರಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ದೇವೇಗೌಡರನ್ನು ಕರೆಸಿ ಒಂದಷ್ಟು ಹುರುಪು ಹೆಚ್ಚಿಸಲು ಮೊಯ್ದೀನ್ ಬಾವ ತೊಡಗಿದ್ದಾರೆ.
Former Prime Minister H D Deve Gowda will visit the Mangaluru North constituency to campaign for Janata Dal (S) candidate Mohiudeen Bhava, according to MLC and JD(S) leader B M Farooq.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am