ಬ್ರೇಕಿಂಗ್ ನ್ಯೂಸ್
30-04-23 04:44 pm Mangalore Correspondent ಕರಾವಳಿ
ಮಂಗಳೂರು, ಎ.30: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸಿನಿಂದ ಬಂಡಾಯ ಎದ್ದು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೊಯ್ದೀನ್ ಬಾವ ಪರವಾಗಿ ಪ್ರಚಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗಮಿಸುತ್ತಿದ್ದಾರೆ.
ಮೇ 1ರಂದು ಮಧ್ಯಾಹ್ನ ಎರಡು ಗಂಟೆಗೆ ಕೃಷ್ಣಾಪುರದ ಫಿಝಾ ಗಾರ್ಡನ್ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸುವ ದೇವೇಗೌಡರು, ಸೂರಜ್ ಹೊಟೇಲ್ ನಲ್ಲಿ ಮೊಯ್ದೀನ್ ಬಾವ ಜೊತೆಗೆ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಅಪರಾಹ್ನ 3.30ಕ್ಕೆ ಬಜ್ಪೆಯ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಸುಪಾಸಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ನಾಲ್ಕು ಗಂಟೆಗೆ ಗುರುಪುರ ಪೆರಾರಿ ಬಲವಾಂಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಐದು ಗಂಟೆಗೆ ಕೈಕಂಬದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ದೇವೇಗೌಡರು ಭಾಗವಹಿಸಲಿದ್ದಾರೆ. ರಾತ್ರಿ ಏಳು ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಈಗಾಗಲೇ ಮೊಯ್ದೀನ್ ಬಾವ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಎಲ್ಲ ಕಡೆ ಜೆಡಿಎಸ್ ಪರವಾಗಿ ಕಾರ್ಯಕರ್ತರು ಇಲ್ಲದೇ ಇರುವುದು ಪ್ರಚಾರಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ದೇವೇಗೌಡರನ್ನು ಕರೆಸಿ ಒಂದಷ್ಟು ಹುರುಪು ಹೆಚ್ಚಿಸಲು ಮೊಯ್ದೀನ್ ಬಾವ ತೊಡಗಿದ್ದಾರೆ.
Former Prime Minister H D Deve Gowda will visit the Mangaluru North constituency to campaign for Janata Dal (S) candidate Mohiudeen Bhava, according to MLC and JD(S) leader B M Farooq.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm