ಬ್ರೇಕಿಂಗ್ ನ್ಯೂಸ್
30-04-23 04:44 pm Mangalore Correspondent ಕರಾವಳಿ
ಮಂಗಳೂರು, ಎ.30: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸಿನಿಂದ ಬಂಡಾಯ ಎದ್ದು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೊಯ್ದೀನ್ ಬಾವ ಪರವಾಗಿ ಪ್ರಚಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗಮಿಸುತ್ತಿದ್ದಾರೆ.
ಮೇ 1ರಂದು ಮಧ್ಯಾಹ್ನ ಎರಡು ಗಂಟೆಗೆ ಕೃಷ್ಣಾಪುರದ ಫಿಝಾ ಗಾರ್ಡನ್ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸುವ ದೇವೇಗೌಡರು, ಸೂರಜ್ ಹೊಟೇಲ್ ನಲ್ಲಿ ಮೊಯ್ದೀನ್ ಬಾವ ಜೊತೆಗೆ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಅಪರಾಹ್ನ 3.30ಕ್ಕೆ ಬಜ್ಪೆಯ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಸುಪಾಸಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ನಾಲ್ಕು ಗಂಟೆಗೆ ಗುರುಪುರ ಪೆರಾರಿ ಬಲವಾಂಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಐದು ಗಂಟೆಗೆ ಕೈಕಂಬದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ದೇವೇಗೌಡರು ಭಾಗವಹಿಸಲಿದ್ದಾರೆ. ರಾತ್ರಿ ಏಳು ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಈಗಾಗಲೇ ಮೊಯ್ದೀನ್ ಬಾವ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಎಲ್ಲ ಕಡೆ ಜೆಡಿಎಸ್ ಪರವಾಗಿ ಕಾರ್ಯಕರ್ತರು ಇಲ್ಲದೇ ಇರುವುದು ಪ್ರಚಾರಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ದೇವೇಗೌಡರನ್ನು ಕರೆಸಿ ಒಂದಷ್ಟು ಹುರುಪು ಹೆಚ್ಚಿಸಲು ಮೊಯ್ದೀನ್ ಬಾವ ತೊಡಗಿದ್ದಾರೆ.
Former Prime Minister H D Deve Gowda will visit the Mangaluru North constituency to campaign for Janata Dal (S) candidate Mohiudeen Bhava, according to MLC and JD(S) leader B M Farooq.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm