ಬ್ರೇಕಿಂಗ್ ನ್ಯೂಸ್
30-04-23 06:54 pm Mangalore Correspondent ಕರಾವಳಿ
ಪುತ್ತೂರು, ಎ.30: ಪುತ್ತೂರಿನಲ್ಲಿ ಸಂಘಟನೆಯಲ್ಲಿದ್ದವರು ಅರ್ಥ ಮಾಡಿಕೊಳ್ಳಬೇಕು. ಇಲ್ಲಿ ಬಿಜೆಪಿ ಗೆದ್ದರೆ ಮಾತ್ರ ನಮಗೆ ಮರ್ಯಾದೆ. ಇಲ್ಲಿ ಕಾಂಗ್ರೆಸ್ ಗೆದ್ದರೆ ನಮಗೇನು ಮರ್ಯಾದೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗನ್ ತೆಗೆದುಕೊಂಡು ಬೆದರಿಸುವ ವಿಡಿಯೋ ನೋಡಿದೆ. ಇಂಥ ವಿದ್ಯಮಾನ ಬಿಹಾರದಲ್ಲಿಯೂ ನಾವು ಕಾಣಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ.
ವಿಟ್ಲದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಮಾತನಾಡಿದ್ದಾರೆ. ರಿಯಲ್ ಎಸ್ಟೇಟ್ ಆಸ್ತಿ ದೊಡ್ಡದು ಮಾಡಿಕೊಳ್ಳಲು ಈ ವ್ಯಕ್ತಿ ಶಾಸಕರಾಗಲು ಬರ್ತಿದ್ದಾರೆಯೇ ಎಂದು ಜನರು ಕನ್ನಡಿ ನೋಡಿಕೊಳ್ಳಬೇಕು. ಕೆಲವು ಅಭ್ಯರ್ಥಿಗಳನ್ನು ನೋಡುವಾಗ ಆ ಥರಾ ಇದ್ದಾರೆ. 400 ಕೋಟಿ ಇರುವ ತಮ್ಮ ಆಸ್ತಿಯನ್ನು 500 ಕೋಟಿ ಮಾಡಲು ಇವರು ಬರುತ್ತಿದ್ದಾರೆಯೇ ಎಂದು ಅರ್ಥ ಮಾಡ್ಕೋಬೇಕು ಎಂದರು.






ಪುತ್ತೂರಿನಲ್ಲಿ ಬಿಜೆಪಿ ಗೆದ್ದರೆ ಮಾತ್ರ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಯಾರೋ ವ್ಯಕ್ತಿ ಗೆದ್ದರೆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲಿ ಈಗೋ ಮುಖ್ಯ ಅಲ್ಲ. ಈಗೋ ಮೆಟ್ಟಿ ನಿಂತು ನಾವು ಪಕ್ಷ ಪರ ನಿಂತಿದ್ದೇವೆ. ನನಗೊಬ್ಬ ಹುಡುಗ ಪ್ರಶ್ನೆ ಕೇಳಿದ. ನಿಮ್ಮ ಅಭ್ಯರ್ಥಿಗಿಂತ ಪಕ್ಷೇತರ ವ್ಯಕ್ತಿ ಒಳ್ಳೆ ಇದ್ದಾರೆ ಅಂತ. ಪಕ್ಷೇತರ ವ್ಯಕ್ತಿ ಮಾತ್ರ ಅಲ್ಲ, ವೇದಿಕೆಯಲ್ಲಿ ಇರುವ ನಾಲ್ಕೈದು ಮಂದಿ ಬೆಟರ್ ಅಂತ ಕಾಣಬಹುದು. ಸಚಿನ್, ವಿರಾಟ್ ಕೊಹ್ಲಿ ನೋಡಲು ಸುಂದರವಾಗಿ ಕಾಣ್ತಾರೆ. ಆದರೆ ನಮಗೆ ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷವನ್ನು ಗೆಲ್ಲಿಸುವುದು ಮುಖ್ಯ. ಹಾಗಾಗಿ ವ್ಯಕ್ತಿ ಯಾರೆನ್ನುವುದು ಬೇಕಿಲ್ಲ ಎಂದರು. ವಿಟ್ಲದಲ್ಲಿ ಕಾರ್ಯಕ್ರಮಕ್ಕೂ ಮುನ್ನ ಅಣ್ಣಾಮಲೈ ರೋಡ್ ಶೋ ನಡೆಸಿದ್ದು, ಆನಂತರ ಸಾರ್ವಜನಿಕ ಸಭೆ ನಡೆಸಿದ್ದಾರೆ.
Puttur only if BJP wins we will have more respect says Annamalai.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am