ಬ್ರೇಕಿಂಗ್ ನ್ಯೂಸ್
 
            
                        30-04-23 06:54 pm Mangalore Correspondent ಕರಾವಳಿ
 
            ಪುತ್ತೂರು, ಎ.30: ಪುತ್ತೂರಿನಲ್ಲಿ ಸಂಘಟನೆಯಲ್ಲಿದ್ದವರು ಅರ್ಥ ಮಾಡಿಕೊಳ್ಳಬೇಕು. ಇಲ್ಲಿ ಬಿಜೆಪಿ ಗೆದ್ದರೆ ಮಾತ್ರ ನಮಗೆ ಮರ್ಯಾದೆ. ಇಲ್ಲಿ ಕಾಂಗ್ರೆಸ್ ಗೆದ್ದರೆ ನಮಗೇನು ಮರ್ಯಾದೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗನ್ ತೆಗೆದುಕೊಂಡು ಬೆದರಿಸುವ ವಿಡಿಯೋ ನೋಡಿದೆ. ಇಂಥ ವಿದ್ಯಮಾನ ಬಿಹಾರದಲ್ಲಿಯೂ ನಾವು ಕಾಣಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ.
ವಿಟ್ಲದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಮಾತನಾಡಿದ್ದಾರೆ. ರಿಯಲ್ ಎಸ್ಟೇಟ್ ಆಸ್ತಿ ದೊಡ್ಡದು ಮಾಡಿಕೊಳ್ಳಲು ಈ ವ್ಯಕ್ತಿ ಶಾಸಕರಾಗಲು ಬರ್ತಿದ್ದಾರೆಯೇ ಎಂದು ಜನರು ಕನ್ನಡಿ ನೋಡಿಕೊಳ್ಳಬೇಕು. ಕೆಲವು ಅಭ್ಯರ್ಥಿಗಳನ್ನು ನೋಡುವಾಗ ಆ ಥರಾ ಇದ್ದಾರೆ. 400 ಕೋಟಿ ಇರುವ ತಮ್ಮ ಆಸ್ತಿಯನ್ನು 500 ಕೋಟಿ ಮಾಡಲು ಇವರು ಬರುತ್ತಿದ್ದಾರೆಯೇ ಎಂದು ಅರ್ಥ ಮಾಡ್ಕೋಬೇಕು ಎಂದರು.






ಪುತ್ತೂರಿನಲ್ಲಿ ಬಿಜೆಪಿ ಗೆದ್ದರೆ ಮಾತ್ರ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಯಾರೋ ವ್ಯಕ್ತಿ ಗೆದ್ದರೆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲಿ ಈಗೋ ಮುಖ್ಯ ಅಲ್ಲ. ಈಗೋ ಮೆಟ್ಟಿ ನಿಂತು ನಾವು ಪಕ್ಷ ಪರ ನಿಂತಿದ್ದೇವೆ. ನನಗೊಬ್ಬ ಹುಡುಗ ಪ್ರಶ್ನೆ ಕೇಳಿದ. ನಿಮ್ಮ ಅಭ್ಯರ್ಥಿಗಿಂತ ಪಕ್ಷೇತರ ವ್ಯಕ್ತಿ ಒಳ್ಳೆ ಇದ್ದಾರೆ ಅಂತ. ಪಕ್ಷೇತರ ವ್ಯಕ್ತಿ ಮಾತ್ರ ಅಲ್ಲ, ವೇದಿಕೆಯಲ್ಲಿ ಇರುವ ನಾಲ್ಕೈದು ಮಂದಿ ಬೆಟರ್ ಅಂತ ಕಾಣಬಹುದು. ಸಚಿನ್, ವಿರಾಟ್ ಕೊಹ್ಲಿ ನೋಡಲು ಸುಂದರವಾಗಿ ಕಾಣ್ತಾರೆ. ಆದರೆ ನಮಗೆ ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷವನ್ನು ಗೆಲ್ಲಿಸುವುದು ಮುಖ್ಯ. ಹಾಗಾಗಿ ವ್ಯಕ್ತಿ ಯಾರೆನ್ನುವುದು ಬೇಕಿಲ್ಲ ಎಂದರು. ವಿಟ್ಲದಲ್ಲಿ ಕಾರ್ಯಕ್ರಮಕ್ಕೂ ಮುನ್ನ ಅಣ್ಣಾಮಲೈ ರೋಡ್ ಶೋ ನಡೆಸಿದ್ದು, ಆನಂತರ ಸಾರ್ವಜನಿಕ ಸಭೆ ನಡೆಸಿದ್ದಾರೆ.
 
            
            
            Puttur only if BJP wins we will have more respect says Annamalai.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm