ಬ್ರೇಕಿಂಗ್ ನ್ಯೂಸ್
30-04-23 06:54 pm Mangalore Correspondent ಕರಾವಳಿ
ಪುತ್ತೂರು, ಎ.30: ಪುತ್ತೂರಿನಲ್ಲಿ ಸಂಘಟನೆಯಲ್ಲಿದ್ದವರು ಅರ್ಥ ಮಾಡಿಕೊಳ್ಳಬೇಕು. ಇಲ್ಲಿ ಬಿಜೆಪಿ ಗೆದ್ದರೆ ಮಾತ್ರ ನಮಗೆ ಮರ್ಯಾದೆ. ಇಲ್ಲಿ ಕಾಂಗ್ರೆಸ್ ಗೆದ್ದರೆ ನಮಗೇನು ಮರ್ಯಾದೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗನ್ ತೆಗೆದುಕೊಂಡು ಬೆದರಿಸುವ ವಿಡಿಯೋ ನೋಡಿದೆ. ಇಂಥ ವಿದ್ಯಮಾನ ಬಿಹಾರದಲ್ಲಿಯೂ ನಾವು ಕಾಣಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ.
ವಿಟ್ಲದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಮಾತನಾಡಿದ್ದಾರೆ. ರಿಯಲ್ ಎಸ್ಟೇಟ್ ಆಸ್ತಿ ದೊಡ್ಡದು ಮಾಡಿಕೊಳ್ಳಲು ಈ ವ್ಯಕ್ತಿ ಶಾಸಕರಾಗಲು ಬರ್ತಿದ್ದಾರೆಯೇ ಎಂದು ಜನರು ಕನ್ನಡಿ ನೋಡಿಕೊಳ್ಳಬೇಕು. ಕೆಲವು ಅಭ್ಯರ್ಥಿಗಳನ್ನು ನೋಡುವಾಗ ಆ ಥರಾ ಇದ್ದಾರೆ. 400 ಕೋಟಿ ಇರುವ ತಮ್ಮ ಆಸ್ತಿಯನ್ನು 500 ಕೋಟಿ ಮಾಡಲು ಇವರು ಬರುತ್ತಿದ್ದಾರೆಯೇ ಎಂದು ಅರ್ಥ ಮಾಡ್ಕೋಬೇಕು ಎಂದರು.






ಪುತ್ತೂರಿನಲ್ಲಿ ಬಿಜೆಪಿ ಗೆದ್ದರೆ ಮಾತ್ರ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಯಾರೋ ವ್ಯಕ್ತಿ ಗೆದ್ದರೆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲಿ ಈಗೋ ಮುಖ್ಯ ಅಲ್ಲ. ಈಗೋ ಮೆಟ್ಟಿ ನಿಂತು ನಾವು ಪಕ್ಷ ಪರ ನಿಂತಿದ್ದೇವೆ. ನನಗೊಬ್ಬ ಹುಡುಗ ಪ್ರಶ್ನೆ ಕೇಳಿದ. ನಿಮ್ಮ ಅಭ್ಯರ್ಥಿಗಿಂತ ಪಕ್ಷೇತರ ವ್ಯಕ್ತಿ ಒಳ್ಳೆ ಇದ್ದಾರೆ ಅಂತ. ಪಕ್ಷೇತರ ವ್ಯಕ್ತಿ ಮಾತ್ರ ಅಲ್ಲ, ವೇದಿಕೆಯಲ್ಲಿ ಇರುವ ನಾಲ್ಕೈದು ಮಂದಿ ಬೆಟರ್ ಅಂತ ಕಾಣಬಹುದು. ಸಚಿನ್, ವಿರಾಟ್ ಕೊಹ್ಲಿ ನೋಡಲು ಸುಂದರವಾಗಿ ಕಾಣ್ತಾರೆ. ಆದರೆ ನಮಗೆ ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷವನ್ನು ಗೆಲ್ಲಿಸುವುದು ಮುಖ್ಯ. ಹಾಗಾಗಿ ವ್ಯಕ್ತಿ ಯಾರೆನ್ನುವುದು ಬೇಕಿಲ್ಲ ಎಂದರು. ವಿಟ್ಲದಲ್ಲಿ ಕಾರ್ಯಕ್ರಮಕ್ಕೂ ಮುನ್ನ ಅಣ್ಣಾಮಲೈ ರೋಡ್ ಶೋ ನಡೆಸಿದ್ದು, ಆನಂತರ ಸಾರ್ವಜನಿಕ ಸಭೆ ನಡೆಸಿದ್ದಾರೆ.
Puttur only if BJP wins we will have more respect says Annamalai.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 04:16 pm
HK News Staffer
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm