ಬ್ರೇಕಿಂಗ್ ನ್ಯೂಸ್
30-04-23 06:54 pm Mangalore Correspondent ಕರಾವಳಿ
ಪುತ್ತೂರು, ಎ.30: ಪುತ್ತೂರಿನಲ್ಲಿ ಸಂಘಟನೆಯಲ್ಲಿದ್ದವರು ಅರ್ಥ ಮಾಡಿಕೊಳ್ಳಬೇಕು. ಇಲ್ಲಿ ಬಿಜೆಪಿ ಗೆದ್ದರೆ ಮಾತ್ರ ನಮಗೆ ಮರ್ಯಾದೆ. ಇಲ್ಲಿ ಕಾಂಗ್ರೆಸ್ ಗೆದ್ದರೆ ನಮಗೇನು ಮರ್ಯಾದೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗನ್ ತೆಗೆದುಕೊಂಡು ಬೆದರಿಸುವ ವಿಡಿಯೋ ನೋಡಿದೆ. ಇಂಥ ವಿದ್ಯಮಾನ ಬಿಹಾರದಲ್ಲಿಯೂ ನಾವು ಕಾಣಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ.
ವಿಟ್ಲದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಮಾತನಾಡಿದ್ದಾರೆ. ರಿಯಲ್ ಎಸ್ಟೇಟ್ ಆಸ್ತಿ ದೊಡ್ಡದು ಮಾಡಿಕೊಳ್ಳಲು ಈ ವ್ಯಕ್ತಿ ಶಾಸಕರಾಗಲು ಬರ್ತಿದ್ದಾರೆಯೇ ಎಂದು ಜನರು ಕನ್ನಡಿ ನೋಡಿಕೊಳ್ಳಬೇಕು. ಕೆಲವು ಅಭ್ಯರ್ಥಿಗಳನ್ನು ನೋಡುವಾಗ ಆ ಥರಾ ಇದ್ದಾರೆ. 400 ಕೋಟಿ ಇರುವ ತಮ್ಮ ಆಸ್ತಿಯನ್ನು 500 ಕೋಟಿ ಮಾಡಲು ಇವರು ಬರುತ್ತಿದ್ದಾರೆಯೇ ಎಂದು ಅರ್ಥ ಮಾಡ್ಕೋಬೇಕು ಎಂದರು.






ಪುತ್ತೂರಿನಲ್ಲಿ ಬಿಜೆಪಿ ಗೆದ್ದರೆ ಮಾತ್ರ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಯಾರೋ ವ್ಯಕ್ತಿ ಗೆದ್ದರೆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲಿ ಈಗೋ ಮುಖ್ಯ ಅಲ್ಲ. ಈಗೋ ಮೆಟ್ಟಿ ನಿಂತು ನಾವು ಪಕ್ಷ ಪರ ನಿಂತಿದ್ದೇವೆ. ನನಗೊಬ್ಬ ಹುಡುಗ ಪ್ರಶ್ನೆ ಕೇಳಿದ. ನಿಮ್ಮ ಅಭ್ಯರ್ಥಿಗಿಂತ ಪಕ್ಷೇತರ ವ್ಯಕ್ತಿ ಒಳ್ಳೆ ಇದ್ದಾರೆ ಅಂತ. ಪಕ್ಷೇತರ ವ್ಯಕ್ತಿ ಮಾತ್ರ ಅಲ್ಲ, ವೇದಿಕೆಯಲ್ಲಿ ಇರುವ ನಾಲ್ಕೈದು ಮಂದಿ ಬೆಟರ್ ಅಂತ ಕಾಣಬಹುದು. ಸಚಿನ್, ವಿರಾಟ್ ಕೊಹ್ಲಿ ನೋಡಲು ಸುಂದರವಾಗಿ ಕಾಣ್ತಾರೆ. ಆದರೆ ನಮಗೆ ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷವನ್ನು ಗೆಲ್ಲಿಸುವುದು ಮುಖ್ಯ. ಹಾಗಾಗಿ ವ್ಯಕ್ತಿ ಯಾರೆನ್ನುವುದು ಬೇಕಿಲ್ಲ ಎಂದರು. ವಿಟ್ಲದಲ್ಲಿ ಕಾರ್ಯಕ್ರಮಕ್ಕೂ ಮುನ್ನ ಅಣ್ಣಾಮಲೈ ರೋಡ್ ಶೋ ನಡೆಸಿದ್ದು, ಆನಂತರ ಸಾರ್ವಜನಿಕ ಸಭೆ ನಡೆಸಿದ್ದಾರೆ.
Puttur only if BJP wins we will have more respect says Annamalai.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm