ಬ್ರೇಕಿಂಗ್ ನ್ಯೂಸ್
27-10-20 06:33 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 27 : ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಮೇಲಿನಿಂದ ಕಂಟೇನರ್ ಲಾರಿ ಹರಿದು ಬೈಕಿನಲ್ಲಿದ್ದ ದಂಪತಿ ದುರಂತ ಸಾವು ಕಂಡಿದ್ದಾರೆ. ಹಿಂಬದಿ ಸವಾರೆಯಾಗಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್ ಸವಾರಿ ಮಾಡುತ್ತಿದ್ದ ಯುವಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ರಾಯನ್ ಫೆರ್ನಾಂಡಿಸ್ (35) ಮತ್ತು ಅವರ ಪತ್ನಿ ಪ್ರಿಯಾ ಫೆರ್ನಾಂಡಿಸ್ (32) ಮೃತರು ಎಂದು ತಿಳಿದು ಬಂದಿದೆ. ಪ್ರಿಯಾ ಅವರನ್ನು ರಾಯನ್ ತಮ್ಮ ಕೆಟಿಎಂ ಬೈಕಿನಲ್ಲಿ ಪಿಕ್ ಮಾಡಿ ಮನೆಗೆ ಬರುತ್ತಿದ್ದರು. ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದ ವೇಳೆ ಬಲಭಾಗದಿಂದ ಬಂದ ಕಂಟೇನರ್ ಲಾರಿ ಬೈಕ್ ಮೇಲಿನಿಂದ ಹರಿದುಕೊಂಡು ಹೋಗಿದೆ. ನೋಡ ನೋಡುತ್ತಲೇ ಭೀಕರ ಅಪಘಾತ ನಡೆದಿದ್ದು ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ರಾಯನ್ ಮತ್ತು ಪ್ರಿಯಾ ಮಂಗಳೂರಿನ ಬಜಾಲ್ ನಿವಾಸಿಗಳಾಗಿದ್ದು ವಾರದ ಹಿಂದಷ್ಟೇ ಉಳ್ಳಾಲಕ್ಕೆ ನಿವಾಸ ಬದಲಾಯಿಸಿದ್ದರು. ರಾಯನ್ ಮತ್ತು ಪ್ರಿಯಾ ಇಬ್ಬರೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದರು.
ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ಟರ್ನ್ ಆಗುವ ಪಾಯಿಂಟ್ ಅಪಘಾತಕ್ಕೆ ಕಾರಣವಾಗುತ್ತಿದ್ದು ಕಳೆದ ಒಂದು ತಿಂಗಳಲ್ಲಿ ಹಲವಾರು ಅಪಘಾತಗಳಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Lorry rams on bike couple riders dies on spot near Thokuttu, Mangalore Bridge on Tuesday, October 27, 2020. The Deceased have been identified as Rayan and Priya residents of Bajal.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm