ಬ್ರೇಕಿಂಗ್ ನ್ಯೂಸ್
01-05-23 11:46 am Mangalore Correspondent ಕರಾವಳಿ
ಉಪ್ಪಿನಂಗಡಿ, ಮೇ.1: ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಪಿಮಜಲು ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರೂಪೇಶ್ (17) ಮೃತ ಯುವಕ.
ಬಜತ್ತೂರು ನಿವಾಸಿ ಓಡಿಯಪ್ಪ ಎಂಬವರ ಪುತ್ರ ರೂಪೇಶ್ ಕಟ್ಟೆಚ್ಚಾರ್ ಎಂಬಲ್ಲಿನ ತನ್ನ ಸಂಬಂಧಿಕರ ಮನೆಗೆ ಹೋಗಿ, ಅಲ್ಲಿಂದ ನಿನ್ನೆ ಸಂಬಂಧಿಕ ಅಖಿಲೇಶ್ ಎಂಬಾತನೊಂದಿಗೆ ನೇತ್ರಾವತಿ ನದಿಯ ಸನ್ಯಾಸಿ ಕಯದಲ್ಲಿ ಮೀನು ಹಿಡಿಯಲೆಂದು ತೆರಳಿದ್ದ. ಈ ವೇಳೆ ಈಜು ಬಾರದ ರೂಪೇಶ್ ನೀರಿನಲ್ಲಿ ಮುಳುಗಿದ್ದಾನೆ.
ಅಖಿಲೇಶ್ ಆತನನ್ನು ನೀರಿನಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಆಸ್ಪತ್ರೆಯಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರೆಂದು ತಿಳಿದು ಬಂದಿದೆ. ಈ ಕುರಿತು ಮೃತ ವಿದ್ಯಾರ್ಥಿಯ ತಾಯಿ ಗೋಪಿ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Second PU student drowns while fishing in river at Uppinangady. resulting in the drowning of Roopesh (17), a second PU student who was fishing in the river on Sunday afternoon.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm