ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am