ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm