ಬ್ರೇಕಿಂಗ್ ನ್ಯೂಸ್
02-05-23 10:35 pm Mangalore Correspondent ಕರಾವಳಿ
ಪುತ್ತೂರು, ಮೇ 2 : ಪುತ್ತೂರಿನಲ್ಲಿ ಕಾಂಗ್ರೆಸ್ ಮತ್ತು ಸ್ವಯಂಘೋಷಿತ ಹಿಂದು ಮುಖಂಡ ಪಕ್ಷೇತರ ಅಭ್ಯರ್ಥಿ ಗೂಂಡಾರಾಜ್ಯ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಆರೋಪಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹಿಂದೆ ನನ್ನ ಮಿತ್ರರಾಗಿದ್ದರು. ಈಗ ನನ್ನ ಮಿತ್ರರಲ್ಲ. ಶತ್ರು ಆಗಿದ್ದಾರೆ. ಪಕ್ಷೇತರ ಅಭ್ಯರ್ಥಿ ತಾನೊಬ್ಬನೇ ಹಿಂದು ರಕ್ಷಕನೆಂದು ಹೇಳಿಕೊಂಡು ಖಲೀಸ್ತಾನ್ ಕಮಾಂಡೋ ರೀತಿ ಪೋಸು ಕೊಡುತ್ತಿದ್ದಾರೆ. ಪುತ್ತೂರಿನಲ್ಲಿ ಈ ಹಿಂದೆ ಇದ್ದ ಗೂಂಡಾ ರಾಜ್ಯ ಮರು ಸ್ಥಾಪಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮೂದಲಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ಹರಿಹಾಯ್ದರು. ಪಕ್ಷದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಹೋಗೋದು, ಹಿಂದೂ ಮುಖಂಡನೆಂದು ಹೇಳಿಕೊಂಡು ಪಕ್ಷೇತರ ನಿಲ್ಲುವುದು ಆದರ್ಶವಲ್ಲ. ನನಗೆ ಸೀಟ್ ಸಿಕ್ಕಿಲ್ಲ ಅಂತ ಇನ್ನೊಂದು ಪಾರ್ಟಿಯಲ್ಲಿ ನಿಲ್ಲೋದು ಆದರ್ಶ ಅಲ್ಲ. ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಯ ಷಡ್ಯಂತ್ರಕ್ಕೆ ಬಿಜೆಪಿ ಯಾವತ್ತೂ ಬಲಿಯಾಗಲ್ಲ ಎಂದರು.
ಎತ್ತಿನಹೊಳೆ ಯೋಜನೆ ಕಾರಣಕ್ಕೆ ನೇತ್ರಾವತಿ ಬರಡಾಗಿದೆ, ಅದಕ್ಕೆ ಡೀವಿ ಸದಾನಂದ ಗೌಡರೇ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎತ್ತಿನಹೊಳೆ ಯೋಜನೆ ಮೂಲಕ 1300 ಟಿಎಂಸಿ ಸಮುದ್ರಕ್ಕೆ ಹೋಗುವ ನೀರನ್ನು ಮಳೆಗಾಲದಲ್ಲಿ ಕೋಲಾರಕ್ಕೆ ಒಯ್ಯಲು ತೀರ್ಮಾನಿಸಿದೆ. ನಾನು ಸಿಎಂ ಆಗಿದ್ದಾಗ 23 ಟಿಎಂಸಿ ನೀರನ್ನು ನೀರಿಲ್ಲದ ಜಾಗಕ್ಕೆ ಕಳಿಸುವ ಯೋಜನೆ ಕೈಗೆತ್ತಿಕೊಂಡಿದ್ದೇನೆ. ನೀರಿಲ್ಲದವರಿಗೆ ನೀರು ಕೋಡೋದು ತಪ್ಪಾ ಎಂದು ಪ್ರಶ್ನಿಸಿದರು. ಕಳೆದ ಹತ್ತು ದಿನಗಳಿಂದ ಪಯಸ್ವಿನಿ, ಕುಮಾರಧಾರಾ, ನೇತ್ರಾವತಿ ನದಿಗಳು ನೀರಿಲ್ಲದೆ ಬತ್ತಿವೆ. ಅದಕ್ಕೆ ಸದಾನಂದ ಗೌಡ ಕಾರಣವಾ ಎಂದು ಕೇಳಿದರು.
Former Minister Sadananda Gowda calls Puttur Arun Puthila as Khalistan commander, calls Ashok Rai Puttur goonda sparks controversy. He is posing himself as Khalistan commander being a hindu leader.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am