ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm