ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am