ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm