ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm