ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm