ಬ್ರೇಕಿಂಗ್ ನ್ಯೂಸ್
03-05-23 03:02 pm Mangalore Correspondent ಕರಾವಳಿ
ಮಂಗಳೂರು, ಮೇ 3 : ಬೆಂಗಳೂರಿನಲ್ಲಿ ಉದ್ಯೋಗ ಹುಡುಕಾಟದಲ್ಲಿದ್ದ ಪುತ್ತೂರು ತಾಲೂಕಿನ ಕೆಯ್ಯೂರು ನಿವಾಸಿ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಎಂಬವರ ಏಕೈಕ ಪುತ್ರಿ ಶ್ರುತಿ ರೈ (22) ಮೃತಪಟ್ಟವರು.
ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಅವರು ಅಲ್ಲಿಯೇ ವಾಸ್ತವ್ಯವಿದ್ದರು. ಕೋರ್ಸ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ ಶ್ರುತಿ ಬಾಡಿಗೆ ಕೊಠಡಿಯಲ್ಲಿ ಉಳಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸದೆ ಏ.30ರಂದು ಶ್ರುತಿ ಮೃತಪಟ್ಟಿದ್ದು ಮೇ 1ರಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇದ್ದ ಏಕೈಕ ಪುತ್ರಿಯನ್ನು ಕಳೆದುಕೊಂಡಿರುವ ಚಂದ್ರಶೇಖರ್ ರೈ ಕುಟುಂಬ ದುಃಖ ಸಾಗರದಲ್ಲಿ ಮುಳುಗಿದೆ.
Mangalore, Puttur Girl seeking job in Bangalore commits suicide after consuming rat poision. The deceased has been identified as Shruthi (22).
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm