ಬ್ರೇಕಿಂಗ್ ನ್ಯೂಸ್
03-05-23 03:02 pm Mangalore Correspondent ಕರಾವಳಿ
ಮಂಗಳೂರು, ಮೇ 3 : ಬೆಂಗಳೂರಿನಲ್ಲಿ ಉದ್ಯೋಗ ಹುಡುಕಾಟದಲ್ಲಿದ್ದ ಪುತ್ತೂರು ತಾಲೂಕಿನ ಕೆಯ್ಯೂರು ನಿವಾಸಿ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಎಂಬವರ ಏಕೈಕ ಪುತ್ರಿ ಶ್ರುತಿ ರೈ (22) ಮೃತಪಟ್ಟವರು.
ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಅವರು ಅಲ್ಲಿಯೇ ವಾಸ್ತವ್ಯವಿದ್ದರು. ಕೋರ್ಸ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ ಶ್ರುತಿ ಬಾಡಿಗೆ ಕೊಠಡಿಯಲ್ಲಿ ಉಳಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸದೆ ಏ.30ರಂದು ಶ್ರುತಿ ಮೃತಪಟ್ಟಿದ್ದು ಮೇ 1ರಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇದ್ದ ಏಕೈಕ ಪುತ್ರಿಯನ್ನು ಕಳೆದುಕೊಂಡಿರುವ ಚಂದ್ರಶೇಖರ್ ರೈ ಕುಟುಂಬ ದುಃಖ ಸಾಗರದಲ್ಲಿ ಮುಳುಗಿದೆ.
Mangalore, Puttur Girl seeking job in Bangalore commits suicide after consuming rat poision. The deceased has been identified as Shruthi (22).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am