ಬ್ರೇಕಿಂಗ್ ನ್ಯೂಸ್
03-05-23 06:06 pm Udupi Correspondent ಕರಾವಳಿ
ಉಡುಪಿ, ಮೇ 3 : ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ಇನ್ನು ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ. ಆದರೆ ಸಂವಿಧಾನ ವಿರೋಧಿಯಾಗಿ ವರ್ತಿಸಿದರೆ ಅಂತಹ ಸಂಘಟನೆಗಳನ್ನು ಹತ್ತಿಕ್ಕುತ್ತೇವೆಂದು ಪ್ರಣಾಳಿಕೆಯಲ್ಲಿ ನಮೂದಿಸಲಾಗಿದೆ ಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ನಾಯಕರು ಆರಾಧಿಸುತ್ತಾರೆ. ಆದರೆ ಪಟೇಲ್ ಗೃಹ ಸಚಿವರಾಗಿದ್ದಾಗ ಆರೆಸ್ಸೆಸ್ ಸಂಘಟನೆಯನ್ನು ನಿಷೇಧ ಮಾಡಿದ್ದರು. ಆನಂತರ, ಜವಾಹರಲಾಲ್ ನೆಹರೂ ನಿಷೇಧ ಆದೇಶವನ್ನು ವಾಪಸು ಪಡೆದಿದ್ದರು. ಆದರೆ ಪಟೇಲರನ್ನು ಆರಾಧಿಸಿ, ನೆಹರು ಅವರನ್ನು ಆರೆಸ್ಸೆಸ್ ದೂರುತ್ತದೆ. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯದ ಕುರಿತು ಸ್ಪಷ್ಟ ತೀರ್ಪು ನೀಡಿದ್ದು ಇದರ ಭಾಗವಾಗಿಯೇ ನಾವು ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಹಾಗೆಂದು ನಾವು ಪ್ರಣಾಳಿಕೆಯಲ್ಲಿ ಹೇಳಲೂ ಇಲ್ಲ. ಸಂವಿಧಾನ ಉಲ್ಲಂಘಿಸಿದರೆ ಕ್ರಮ ಅಂತಷ್ಟೇ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.
No ban on Bajarang dal by Congress only action if they take law in hand says Veerappa Moily in Udupi.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm