ಬ್ರೇಕಿಂಗ್ ನ್ಯೂಸ್
03-05-23 06:06 pm Udupi Correspondent ಕರಾವಳಿ
ಉಡುಪಿ, ಮೇ 3 : ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ಇನ್ನು ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ. ಆದರೆ ಸಂವಿಧಾನ ವಿರೋಧಿಯಾಗಿ ವರ್ತಿಸಿದರೆ ಅಂತಹ ಸಂಘಟನೆಗಳನ್ನು ಹತ್ತಿಕ್ಕುತ್ತೇವೆಂದು ಪ್ರಣಾಳಿಕೆಯಲ್ಲಿ ನಮೂದಿಸಲಾಗಿದೆ ಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ನಾಯಕರು ಆರಾಧಿಸುತ್ತಾರೆ. ಆದರೆ ಪಟೇಲ್ ಗೃಹ ಸಚಿವರಾಗಿದ್ದಾಗ ಆರೆಸ್ಸೆಸ್ ಸಂಘಟನೆಯನ್ನು ನಿಷೇಧ ಮಾಡಿದ್ದರು. ಆನಂತರ, ಜವಾಹರಲಾಲ್ ನೆಹರೂ ನಿಷೇಧ ಆದೇಶವನ್ನು ವಾಪಸು ಪಡೆದಿದ್ದರು. ಆದರೆ ಪಟೇಲರನ್ನು ಆರಾಧಿಸಿ, ನೆಹರು ಅವರನ್ನು ಆರೆಸ್ಸೆಸ್ ದೂರುತ್ತದೆ. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯದ ಕುರಿತು ಸ್ಪಷ್ಟ ತೀರ್ಪು ನೀಡಿದ್ದು ಇದರ ಭಾಗವಾಗಿಯೇ ನಾವು ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಹಾಗೆಂದು ನಾವು ಪ್ರಣಾಳಿಕೆಯಲ್ಲಿ ಹೇಳಲೂ ಇಲ್ಲ. ಸಂವಿಧಾನ ಉಲ್ಲಂಘಿಸಿದರೆ ಕ್ರಮ ಅಂತಷ್ಟೇ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.
No ban on Bajarang dal by Congress only action if they take law in hand says Veerappa Moily in Udupi.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm