ಬ್ರೇಕಿಂಗ್ ನ್ಯೂಸ್
03-05-23 06:06 pm Udupi Correspondent ಕರಾವಳಿ
ಉಡುಪಿ, ಮೇ 3 : ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ಇನ್ನು ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ. ಆದರೆ ಸಂವಿಧಾನ ವಿರೋಧಿಯಾಗಿ ವರ್ತಿಸಿದರೆ ಅಂತಹ ಸಂಘಟನೆಗಳನ್ನು ಹತ್ತಿಕ್ಕುತ್ತೇವೆಂದು ಪ್ರಣಾಳಿಕೆಯಲ್ಲಿ ನಮೂದಿಸಲಾಗಿದೆ ಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ನಾಯಕರು ಆರಾಧಿಸುತ್ತಾರೆ. ಆದರೆ ಪಟೇಲ್ ಗೃಹ ಸಚಿವರಾಗಿದ್ದಾಗ ಆರೆಸ್ಸೆಸ್ ಸಂಘಟನೆಯನ್ನು ನಿಷೇಧ ಮಾಡಿದ್ದರು. ಆನಂತರ, ಜವಾಹರಲಾಲ್ ನೆಹರೂ ನಿಷೇಧ ಆದೇಶವನ್ನು ವಾಪಸು ಪಡೆದಿದ್ದರು. ಆದರೆ ಪಟೇಲರನ್ನು ಆರಾಧಿಸಿ, ನೆಹರು ಅವರನ್ನು ಆರೆಸ್ಸೆಸ್ ದೂರುತ್ತದೆ. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯದ ಕುರಿತು ಸ್ಪಷ್ಟ ತೀರ್ಪು ನೀಡಿದ್ದು ಇದರ ಭಾಗವಾಗಿಯೇ ನಾವು ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಹಾಗೆಂದು ನಾವು ಪ್ರಣಾಳಿಕೆಯಲ್ಲಿ ಹೇಳಲೂ ಇಲ್ಲ. ಸಂವಿಧಾನ ಉಲ್ಲಂಘಿಸಿದರೆ ಕ್ರಮ ಅಂತಷ್ಟೇ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.
No ban on Bajarang dal by Congress only action if they take law in hand says Veerappa Moily in Udupi.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm