ಬ್ರೇಕಿಂಗ್ ನ್ಯೂಸ್
03-05-23 06:06 pm Udupi Correspondent ಕರಾವಳಿ
ಉಡುಪಿ, ಮೇ 3 : ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ಇನ್ನು ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ. ಆದರೆ ಸಂವಿಧಾನ ವಿರೋಧಿಯಾಗಿ ವರ್ತಿಸಿದರೆ ಅಂತಹ ಸಂಘಟನೆಗಳನ್ನು ಹತ್ತಿಕ್ಕುತ್ತೇವೆಂದು ಪ್ರಣಾಳಿಕೆಯಲ್ಲಿ ನಮೂದಿಸಲಾಗಿದೆ ಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ನಾಯಕರು ಆರಾಧಿಸುತ್ತಾರೆ. ಆದರೆ ಪಟೇಲ್ ಗೃಹ ಸಚಿವರಾಗಿದ್ದಾಗ ಆರೆಸ್ಸೆಸ್ ಸಂಘಟನೆಯನ್ನು ನಿಷೇಧ ಮಾಡಿದ್ದರು. ಆನಂತರ, ಜವಾಹರಲಾಲ್ ನೆಹರೂ ನಿಷೇಧ ಆದೇಶವನ್ನು ವಾಪಸು ಪಡೆದಿದ್ದರು. ಆದರೆ ಪಟೇಲರನ್ನು ಆರಾಧಿಸಿ, ನೆಹರು ಅವರನ್ನು ಆರೆಸ್ಸೆಸ್ ದೂರುತ್ತದೆ. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯದ ಕುರಿತು ಸ್ಪಷ್ಟ ತೀರ್ಪು ನೀಡಿದ್ದು ಇದರ ಭಾಗವಾಗಿಯೇ ನಾವು ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಹಾಗೆಂದು ನಾವು ಪ್ರಣಾಳಿಕೆಯಲ್ಲಿ ಹೇಳಲೂ ಇಲ್ಲ. ಸಂವಿಧಾನ ಉಲ್ಲಂಘಿಸಿದರೆ ಕ್ರಮ ಅಂತಷ್ಟೇ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.
No ban on Bajarang dal by Congress only action if they take law in hand says Veerappa Moily in Udupi.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am