ಬ್ರೇಕಿಂಗ್ ನ್ಯೂಸ್
03-05-23 06:06 pm Udupi Correspondent ಕರಾವಳಿ
ಉಡುಪಿ, ಮೇ 3 : ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ಇನ್ನು ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ. ಆದರೆ ಸಂವಿಧಾನ ವಿರೋಧಿಯಾಗಿ ವರ್ತಿಸಿದರೆ ಅಂತಹ ಸಂಘಟನೆಗಳನ್ನು ಹತ್ತಿಕ್ಕುತ್ತೇವೆಂದು ಪ್ರಣಾಳಿಕೆಯಲ್ಲಿ ನಮೂದಿಸಲಾಗಿದೆ ಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ನಾಯಕರು ಆರಾಧಿಸುತ್ತಾರೆ. ಆದರೆ ಪಟೇಲ್ ಗೃಹ ಸಚಿವರಾಗಿದ್ದಾಗ ಆರೆಸ್ಸೆಸ್ ಸಂಘಟನೆಯನ್ನು ನಿಷೇಧ ಮಾಡಿದ್ದರು. ಆನಂತರ, ಜವಾಹರಲಾಲ್ ನೆಹರೂ ನಿಷೇಧ ಆದೇಶವನ್ನು ವಾಪಸು ಪಡೆದಿದ್ದರು. ಆದರೆ ಪಟೇಲರನ್ನು ಆರಾಧಿಸಿ, ನೆಹರು ಅವರನ್ನು ಆರೆಸ್ಸೆಸ್ ದೂರುತ್ತದೆ. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯದ ಕುರಿತು ಸ್ಪಷ್ಟ ತೀರ್ಪು ನೀಡಿದ್ದು ಇದರ ಭಾಗವಾಗಿಯೇ ನಾವು ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಹಾಗೆಂದು ನಾವು ಪ್ರಣಾಳಿಕೆಯಲ್ಲಿ ಹೇಳಲೂ ಇಲ್ಲ. ಸಂವಿಧಾನ ಉಲ್ಲಂಘಿಸಿದರೆ ಕ್ರಮ ಅಂತಷ್ಟೇ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.
No ban on Bajarang dal by Congress only action if they take law in hand says Veerappa Moily in Udupi.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm