ಬ್ರೇಕಿಂಗ್ ನ್ಯೂಸ್
04-05-23 07:18 pm Mangalore Correspondent ಕರಾವಳಿ
ಪುತ್ತೂರು, ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಎಲ್ಲ ಹಿಂದು ಕಾರ್ಯಕರ್ತರ ಕೊಲೆ ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ಮಾಡಬೇಕು. ಪ್ರವೀಣ್ ನೆಟ್ಟಾರು ಪ್ರಕರಣದ ರೀತಿಯಲ್ಲೇ ಹತ್ಯೆ ಹಿಂದಿನ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಸಿದ್ದರಿಂದ ನೈಜ ಆರೋಪಿಗಳ ಬಂಧನ ಆಗಿದೆ. ಆದರೆ ಜೈಲಿನಲ್ಲಿರುವ ಆರೋಪಿಯನ್ನೇ ಪುತ್ತೂರಿನಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಇದಕ್ಕೆ ಚುನಾವಣೆ ಆಯೋಗ ಅವಕಾಶ ನೀಡಿದ್ದು ಹೇಗೆ? ದೇಶದ್ರೋಹ ಕಾಯ್ದೆಯಡಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಚುನಾವಣೆಗೆ ನಿಲ್ಲಿಸಿ ಇವರು ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂದು ಶರಣ್ ಪ್ರಶ್ನಿಸಿದರು.
ದ.ಕ. ಜಿಲ್ಲೆಯಲ್ಲಿ ಪ್ರಶಾಂತ್ ಪೂಜಾರಿ, ದೀಪಕ್ ರಾವ್, ಶರತ್ ಮಡಿವಾಳ ಸೇರಿದಂತೆ ಕೊಲೆಯಾದ ಎಲ್ಲ ಹಿಂದು ಕಾರ್ಯಕರ್ತರ ಪ್ರಕರಣದ ತನಿಖೆಯಾಗಬೇಕು. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಯಾವ ರೀತಿಯ ತನಿಖೆಯಾಗಿದೆ , ಅದೇ ರೀತಿಯ ತನಿಖೆ ಉಳಿದ ಪ್ರಕರಣಗಳಲ್ಲೂ ಆಗಬೇಕು. ಪಿಎಫ್ಐ ಸಂಘಟನೆ ನಿಷೇಧಕ್ಕಾಗಿ ವಿಶ್ವ ಹಿಂದು ಪರಿಷತ್ ನಿರಂತರವಾಗಿ ಪ್ರತಿಭಟನೆಯನ್ನು ಮಾಡಿತ್ತು. ಕಡೆಗೂ ಕೇಂದ್ರ ಸರಕಾರ ಪಿಎಫ್ಐ ನಿಷೇಧ ಮಾಡಿದೆ. ನಿಷೇಧ ನಮ್ಮ ಪಾಲಿಗೆ ಸಿಕ್ಕಿದ ಜಯ. ಆದರೆ ಇದೀಗ ನಿಷೇಧಿತ ಸಂಘಟನೆಯ ಆರೋಪಿಯೇ ಚುನಾವಣೆಗೆ ಸ್ಪರ್ಧಿಸುತ್ತಿರುವುದನ್ನು ನಾವು ಸಹಿಸಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
Praveen Nettaru prime accused to contest from SDPI in Jail, Sharan Pumpwell slams Election commission in Puttur.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm