ಬ್ರೇಕಿಂಗ್ ನ್ಯೂಸ್
04-05-23 07:18 pm Mangalore Correspondent ಕರಾವಳಿ
ಪುತ್ತೂರು, ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಎಲ್ಲ ಹಿಂದು ಕಾರ್ಯಕರ್ತರ ಕೊಲೆ ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ಮಾಡಬೇಕು. ಪ್ರವೀಣ್ ನೆಟ್ಟಾರು ಪ್ರಕರಣದ ರೀತಿಯಲ್ಲೇ ಹತ್ಯೆ ಹಿಂದಿನ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಸಿದ್ದರಿಂದ ನೈಜ ಆರೋಪಿಗಳ ಬಂಧನ ಆಗಿದೆ. ಆದರೆ ಜೈಲಿನಲ್ಲಿರುವ ಆರೋಪಿಯನ್ನೇ ಪುತ್ತೂರಿನಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಇದಕ್ಕೆ ಚುನಾವಣೆ ಆಯೋಗ ಅವಕಾಶ ನೀಡಿದ್ದು ಹೇಗೆ? ದೇಶದ್ರೋಹ ಕಾಯ್ದೆಯಡಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಚುನಾವಣೆಗೆ ನಿಲ್ಲಿಸಿ ಇವರು ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂದು ಶರಣ್ ಪ್ರಶ್ನಿಸಿದರು.
ದ.ಕ. ಜಿಲ್ಲೆಯಲ್ಲಿ ಪ್ರಶಾಂತ್ ಪೂಜಾರಿ, ದೀಪಕ್ ರಾವ್, ಶರತ್ ಮಡಿವಾಳ ಸೇರಿದಂತೆ ಕೊಲೆಯಾದ ಎಲ್ಲ ಹಿಂದು ಕಾರ್ಯಕರ್ತರ ಪ್ರಕರಣದ ತನಿಖೆಯಾಗಬೇಕು. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಯಾವ ರೀತಿಯ ತನಿಖೆಯಾಗಿದೆ , ಅದೇ ರೀತಿಯ ತನಿಖೆ ಉಳಿದ ಪ್ರಕರಣಗಳಲ್ಲೂ ಆಗಬೇಕು. ಪಿಎಫ್ಐ ಸಂಘಟನೆ ನಿಷೇಧಕ್ಕಾಗಿ ವಿಶ್ವ ಹಿಂದು ಪರಿಷತ್ ನಿರಂತರವಾಗಿ ಪ್ರತಿಭಟನೆಯನ್ನು ಮಾಡಿತ್ತು. ಕಡೆಗೂ ಕೇಂದ್ರ ಸರಕಾರ ಪಿಎಫ್ಐ ನಿಷೇಧ ಮಾಡಿದೆ. ನಿಷೇಧ ನಮ್ಮ ಪಾಲಿಗೆ ಸಿಕ್ಕಿದ ಜಯ. ಆದರೆ ಇದೀಗ ನಿಷೇಧಿತ ಸಂಘಟನೆಯ ಆರೋಪಿಯೇ ಚುನಾವಣೆಗೆ ಸ್ಪರ್ಧಿಸುತ್ತಿರುವುದನ್ನು ನಾವು ಸಹಿಸಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
Praveen Nettaru prime accused to contest from SDPI in Jail, Sharan Pumpwell slams Election commission in Puttur.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am