ಬ್ರೇಕಿಂಗ್ ನ್ಯೂಸ್
06-05-23 10:42 pm Mangalore Correspondent ಕರಾವಳಿ
ಬಂಟ್ವಾಳ, ಮೇ 6: ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರವಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅದ್ದೂರಿ ರೋಡ್ ಶೋ ನಡೆಸಿದ್ದಾರೆ. ಬಿಸಿ ರೋಡ್ ಪೇಟೆಯಲ್ಲಿ ನಡೆದ ರೋಡ್ ಶೋದಲ್ಲಿ ಕೇಸರಿ ಕಾರ್ಯಕರ್ತರ ಹೆದ್ದೆರೆಯೇ ಕಾಣಿಸಿಕೊಂಡಿದ್ದು ಸಾವಿರಾರು ಕಾರ್ಯಕರ್ತರು ಸೇರಿ ಸಂಭ್ರಮಿಸಿದ್ದಾರೆ.
ಪೊಳಲಿ ರಾಜರಾಜೇಶ್ವರಿ ದೇವಿಗೆ ನನ್ನ ನಮನ. ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿಗೆ ಕೋಟಿ ಕೋಟಿ ನಮಸ್ಕಾರಗಳು. ಪರಶುರಾಮನ ಭೂಮಿಗೆ ಕೋಟಿ ಕೋಟಿ ನಮನ ಎನ್ನುತ್ತಲೇ ಭಾಷಣ ಆರಂಭಿಸಿದ ಯೋಗಿ ಆದಿತ್ಯನಾಥ್, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ವಿಕಾಸದ ಮೂಲಕ ನಿಮ್ಮ ಮುಂದೆ ಬಂದಿದೆ. ಕಾಂಗ್ರೆಸ್ ರಾಷ್ಟ್ರ ವಿರೋಧಿ ಮತ್ತು ನಕಾರಾತ್ಮಕ ವಿಷಯಗಳ ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ. ಇವತ್ತು ಭಾರತವನ್ನು ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಪಡಿಸಲಾಗ್ತಿದೆ. ಇದಕ್ಕಾಗಿ ಕ್ಷೇತ್ರದ ಜನತೆ ಬಿಜೆಪಿಗೆ ಮತ ನೀಡಬೇಕಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರ ಬಂದ್ರೆ ಭಜರಂಗದಳ ಬ್ಯಾನ್ ಮಾಡ್ತೀವಿ ಅಂದಿದಾರೆ. ಭಜರಂಗದಳ ಒಂದು ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ. ಭಜರಂಗದಳ ರಾಷ್ಟ್ರವಾದಿ ಸಂಘಟನೆ, ಕರ್ನಾಟಕದ ಜನರು ಇದನ್ನ ಒಪ್ಪಲ್ಲ. ಇದೇ ವೇಳೆ, ಕಾಂಗ್ರೆಸ್ ರಾಷ್ಟ್ರ ವಿರೋಧಿ ಸಂಘಟನೆ ಪಿಎಫ್ಐಯನ್ನು ಪ್ರೋತ್ಸಾಹಿಸುತ್ತದೆ. ಎರಡು ತದ್ವಿರುದ್ಧ ವಿಚಾರಗಳ ಬಗ್ಗೆ ಜನರು ಗಮನ ಹರಿಸಬೇಕು ಎಂದರು.
ವಿಧಾನಸಭೆ ಚುನಾವಣೆಯಲ್ಲಿ ರಾಜೇಶ್ ನಾಯ್ಕ್ ರನ್ನ ಗೆಲ್ಲಿಸಬೇಕು ಯಾಕಂದ್ರೆ, ಅಭಿವೃದ್ಧಿ ಮತ್ತು ರಾಷ್ಟ್ರವಾದ ಗೆಲ್ಲಬೇಕಾಗಿದೆ. ಶ್ರೀರಾಮನ ಜನ್ಮಸ್ಥಳದಿಂದ ಹನುಮನ ಜನ್ಮಸ್ಥಳಕ್ಕೆ ನಾನು ಬಂದಿದ್ದೇನೆ. ಜನವರಿಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಆಗಲಿದೆ. ಭಜರಂಗಿಬಲಿ ಜನ್ಮಸ್ಥಳದ ಕರ್ನಾಟಕದ ಜನರಿಗೆ ಈಗಲೇ ಆಮಂತ್ರಣ ನೀಡ್ತಾ ಇದೀನಿ. ಇಡೀ ಉತ್ತರ ಪ್ರದೇಶ ನಿಮ್ಮನ್ನ ರಾಮನ ಜನ್ಮಭೂಮಿಗೆ ಸ್ವಾಗತಿಸುತ್ತದೆ ಎಂದು ಹೇಳಿದರು.
ರೋಡ್ ಶೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಇದ್ದರು. ರೋಡ್ ಶೋ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿತ್ತು. ಕೈಕಂಬ ದ್ವಾರದ ವರೆಗೂ ಜಾಥಾ ನಡೆದು ಬಂತು. ಭಾರೀ ಸಂಖ್ಯೆಯಲ್ಲಿ ಕೇಸರಿ ಕಾರ್ಯಕರ್ತರು ಸೇರಿದ್ದು ಹಿಂದು ಹೆದ್ದೆರೆ ಎದ್ದು ನಿಂತಂತೆ ಕಂಡಿತ್ತು.
Uttar Pradesh (UP) chief minister (CM) Yogi Adityanath campaigned for BJP candidates in Puttur, Bantwal and Karkala on Saturday May 6. He campaigned for Asha Thimmappa Gowda in Puttur. A massive road show started from Shri Mahalingeshwara Temple.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm