ಬ್ರೇಕಿಂಗ್ ನ್ಯೂಸ್
07-05-23 02:15 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಮೇತ ಸವಾರ ಡಿವೈಡರ್ ಗೆ ಎಸೆಯಲ್ಪಟ್ಟ ಘಟನೆ ರಾ.ಹೆ 66ರ ಜಪ್ಪಿನ ಮೊಗರುವಿನಲ್ಲಿ ನಡೆದಿದೆ.
ಘಟನೆಯಲ್ಲಿ ಸ್ಕೂಟರ್ ಸವಾರ ಬಜಾಲ್ ,ಬೊಲ್ಲ ನಿವಾಸಿ ರೊನಾಲ್ಡ್ ಡಿ ಸೋಜ(60) ಗಂಭೀರ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಯುತ್ತಿದ್ದಾರೆ. ರೊನಾಲ್ಡ್ ಅವರು ಇಂದು ಬೆಳಗ್ಗೆ ತನ್ನ ದ್ವಿಚಕ್ರ ವಾಹನದಲ್ಲಿ ಜಪ್ಪಿನಮೊಗರಿನ ಕಂರ್ಭಿಸ್ಥಾನ ದ್ವಾರದಿಂದ ಹೆದ್ದಾರಿಗೆ ಸೇರುತ್ತಿದ್ದ ವೇಳೆ ಮಂಗಳೂರಿನಿಂದ ಧಾವಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದ್ದು ಸ್ಕೂಟರ್ ಸಮೇತ ಸವಾರ ಡಿವೈಡರ್ ಮೇಲೆ ಎಸೆಯಲ್ಪಟ್ಟಿದ್ದಾರೆ. ರೊನಾಲ್ಡ್ ಅವರು ತನ್ನ ಮನೆಯಿಂದ ಭಾನುವಾರದ ಪ್ರಾರ್ಥನೆಗೆ ಚರ್ಚ್ ಹೊರಟಿದ್ದರು.



ಅಪಘಾತ ನಡೆಸಿದ ಕಾರು ಕೂಡ ಡಿವೈಡರ್ ಏರಿದ್ದು ನಜ್ಜು ಗುಜ್ಜಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಸ್ಕೂಟರ್ ಸವಾರ ರೊನಾಲ್ಡ್ ಅವರು ನಗರದ ಇಂಡಿಯಾನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Car scotter accident in Jeppinamogaru, car rams two wheeler, rider seriously injured.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm