ಬ್ರೇಕಿಂಗ್ ನ್ಯೂಸ್
 
            
                        07-05-23 10:13 pm Mangalore Correspondent ಕರಾವಳಿ
 
            ಉಳ್ಳಾಲ, ಮೇ 7 : ಎಸ್ಡಿಪಿಐ ರ್ಯಾಲಿ ವೇಳೆ ಎಂಟ್ರಿ ನೀಡಿದ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನದ ಚಾಲಕ ಹಾರ್ನ್ ಹಾಕಿದ್ದಕ್ಕೆ ಆಕ್ರೋಶಗೊಂಡ ಎಸ್ಡಿಪಿಐ ಕಾರ್ಯಕರ್ತರು ಚಾಲಕನ ಮೇಲೆ ಹಲ್ಲೆಗೈದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ಎಸ್ಡಿಪಿಐ ಪಕ್ಷದ ವತಿಯಿಂದ ಭಾನುವಾರ ಸಂಜೆ ಉಳ್ಳಾಲದಿಂದ ದೇರಳಕಟ್ಟೆಯ ವರೆಗೆ ವಾಹನ ಜಾಥಾ ಹಮ್ಮಿಕೊಳ್ಳಲಾಗಿತ್ತು. ವಾಹನ ಜಾಥಾದಲ್ಲಿ ಸಾವಿರಾರು ಎಸ್ಡಿಪಿಐ ಕಾರ್ಯಕರ್ತರು ಪಾಲ್ಗೊಂಡಿದ್ದು ತೊಕ್ಕೊಟ್ಟು, ದೇರಳಕಟ್ಟೆ ರಸ್ತೆಯಲ್ಲಿ ಸಂಚಾರ ವ್ಯತ್ಯಯಗೊಂಡಿತ್ತು. ಎಸ್ಡಿಪಿಐ ರ್ಯಾಲಿಯು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮುಂಭಾಗ ತಲುಪಿದಾಗ ಅಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ವಾಹನವು ಎದುರಾಗಿ ಚಾಲಕ ಹಾರ್ನ್ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಎಸ್ಡಿಪಿಐ ಕಾರ್ಯಕರ್ತರು ಪ್ರಶ್ನಿಸಿದಾಗ ಸಂಘರ್ಷ ಉಂಟಾಗಿದ್ದು ವಾಹನ ಚಾಲಕ ನೌಫಾಲ್ ಮೇಲೆ ಹಲ್ಲೆ ನಡೆದಿದೆ. ಅಲ್ಲದೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆಯೂ ಹೊಯ್ ಕೈ ನಡೆದಿದೆ.

ಹಲ್ಲೆಗೊಳಗಾದ ಕಾಂಗ್ರೆಸ್ ಪ್ರಚಾರ ವಾಹನದ ಚಾಲಕ ನೌಫಾಲ್ ಆಸ್ಪತ್ರೆಗೆ ದಾಖಲಾಗಿದ್ದು ಕೊಣಾಜೆ ಪೊಲೀಸರು ಎಸ್ಡಿಪಿಐ ಕಾರ್ಯಕರ್ತನೋರ್ವನನ್ನ ವಶಕ್ಕೆ ಪಡೆದಿದ್ದಾರೆ. ದೇರಳಕಟ್ಟೆಯಲ್ಲಿ ಎಸ್ಡಿಪಿಐ ಚುನಾವಣಾ ಪ್ರಚಾರ ಸಭೆ ನಡೆಯುತ್ತಿದ್ದು ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.
 
            
            
            Mangalore Deralakatte SDPI rally, congress campaign van driver assaulted by SDPI members, police take custody of SDPI youths.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm