ಬ್ರೇಕಿಂಗ್ ನ್ಯೂಸ್
07-05-23 10:13 pm Mangalore Correspondent ಕರಾವಳಿ
ಉಳ್ಳಾಲ, ಮೇ 7 : ಎಸ್ಡಿಪಿಐ ರ್ಯಾಲಿ ವೇಳೆ ಎಂಟ್ರಿ ನೀಡಿದ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನದ ಚಾಲಕ ಹಾರ್ನ್ ಹಾಕಿದ್ದಕ್ಕೆ ಆಕ್ರೋಶಗೊಂಡ ಎಸ್ಡಿಪಿಐ ಕಾರ್ಯಕರ್ತರು ಚಾಲಕನ ಮೇಲೆ ಹಲ್ಲೆಗೈದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ಎಸ್ಡಿಪಿಐ ಪಕ್ಷದ ವತಿಯಿಂದ ಭಾನುವಾರ ಸಂಜೆ ಉಳ್ಳಾಲದಿಂದ ದೇರಳಕಟ್ಟೆಯ ವರೆಗೆ ವಾಹನ ಜಾಥಾ ಹಮ್ಮಿಕೊಳ್ಳಲಾಗಿತ್ತು. ವಾಹನ ಜಾಥಾದಲ್ಲಿ ಸಾವಿರಾರು ಎಸ್ಡಿಪಿಐ ಕಾರ್ಯಕರ್ತರು ಪಾಲ್ಗೊಂಡಿದ್ದು ತೊಕ್ಕೊಟ್ಟು, ದೇರಳಕಟ್ಟೆ ರಸ್ತೆಯಲ್ಲಿ ಸಂಚಾರ ವ್ಯತ್ಯಯಗೊಂಡಿತ್ತು. ಎಸ್ಡಿಪಿಐ ರ್ಯಾಲಿಯು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮುಂಭಾಗ ತಲುಪಿದಾಗ ಅಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ವಾಹನವು ಎದುರಾಗಿ ಚಾಲಕ ಹಾರ್ನ್ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಎಸ್ಡಿಪಿಐ ಕಾರ್ಯಕರ್ತರು ಪ್ರಶ್ನಿಸಿದಾಗ ಸಂಘರ್ಷ ಉಂಟಾಗಿದ್ದು ವಾಹನ ಚಾಲಕ ನೌಫಾಲ್ ಮೇಲೆ ಹಲ್ಲೆ ನಡೆದಿದೆ. ಅಲ್ಲದೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆಯೂ ಹೊಯ್ ಕೈ ನಡೆದಿದೆ.

ಹಲ್ಲೆಗೊಳಗಾದ ಕಾಂಗ್ರೆಸ್ ಪ್ರಚಾರ ವಾಹನದ ಚಾಲಕ ನೌಫಾಲ್ ಆಸ್ಪತ್ರೆಗೆ ದಾಖಲಾಗಿದ್ದು ಕೊಣಾಜೆ ಪೊಲೀಸರು ಎಸ್ಡಿಪಿಐ ಕಾರ್ಯಕರ್ತನೋರ್ವನನ್ನ ವಶಕ್ಕೆ ಪಡೆದಿದ್ದಾರೆ. ದೇರಳಕಟ್ಟೆಯಲ್ಲಿ ಎಸ್ಡಿಪಿಐ ಚುನಾವಣಾ ಪ್ರಚಾರ ಸಭೆ ನಡೆಯುತ್ತಿದ್ದು ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.
Mangalore Deralakatte SDPI rally, congress campaign van driver assaulted by SDPI members, police take custody of SDPI youths.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm